ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.

ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm