ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.

ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm