ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.

ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am