ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.

ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 05:21 pm
Bangalore Correspondent
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm