ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.

ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm