ಬ್ರೇಕಿಂಗ್ ನ್ಯೂಸ್
29-09-21 04:07 pm Headline Karnataka News Network ಕ್ರೈಂ
ಕೋಲಾರ, ಸೆ.29: ಇಲ್ಲಿನ ಹೊಸಕೋಟೆ ತಾಲೂಕಿನ ಹಂದೇನಹಳ್ಳಿ ಲೇಔಟ್ ಎಂಬಲ್ಲಿ ಕಾರಿನಲ್ಲಿದ್ದ ಪ್ರೇಮಿಗಳ ಮೇಲೆ ದುರುಳರು ದೌರ್ಜನ್ಯ ಎಸಗಿರು ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಪೊಲೀಸರು ಐದು ಮಂದಿಯನ್ನು ಬಂಧಿಸಿದ್ದಾರೆ.
ಸಂಬಂಧಿಕರಾಗಿದ್ದ ಯುವಕ ಮತ್ತು ಯುವತಿ ಕಾರಿನಲ್ಲಿ ಲಾಂಗ್ ಡ್ರೈವ್ ಹೋಗಿದ್ದು ಹಂದೇನಹಳ್ಳಿಯ ನಿರ್ಜನ ಪ್ರದೇಶದಲ್ಲಿ ಕಾರು ನಿಲ್ಲಿಸಿ ತಂಪು ಪಾನೀಯ ಹೀರುತ್ತಿದ್ದರು. ಈ ವೇಳೆ, ಐವರು ಯುವಕರು ಎರಗಿದ್ದು ಇವರನ್ನು ವಿಡಿಯೋ ಮಾಡಿದ್ದು ಆನಂತರ 5 ಲಕ್ಷ ರೂ. ಕೇಳಿ ಬ್ಲಾಕ್ ಮೇಲೆ ಮಾಡಿದ್ದಾರೆ.
ಬೆಂಗಳೂರಿನ ಮಹದೇವಪುರದ ಹೂಡಿ ಮೂಲದ ಪ್ರೇಮಿಗಳಾಗಿದ್ದು ಕಾರಿನಲ್ಲಿ ಲಾಂಗ್ ಡ್ರೈವ್ಗೆ ಬಂದಿದ್ದರು. ಬೈಕ್ನಲ್ಲಿ ಬಂದಿದ್ದ ಪುಂಡರು ಅನುಚಿತವಾಗಿ ವರ್ತಿಸಿದ್ದಲ್ಲದೆ ವಿಡಿಯೋ ಮಾಡಿ ಹಣಕ್ಕಾಗಿ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡದಿದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಬೆದರಿಸಿದ್ದಾರೆ.
ಅದೇ ಸಮಯದಲ್ಲಿ ಸ್ಥಳೀಯ ನಿವಾಸಿಗಳು ಅಲ್ಲಿ ಆಗಮಿಸಿದ್ದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ನಂತರ ಪ್ರೇಮಿಗಳು ಸ್ಥಳೀಯರಿಗೆ ನಡೆದ ಘಟನೆ ಬಗ್ಗೆ ತಿಳಿಸಿದ್ದಾರೆ. ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯುವತಿ ಮೂಲಕ ದೂರು ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಹಂದನಹಳ್ಳಿಯ ಆಸಿಫ್, ನವಾಜ್ ಪಾಷ, ಲಿಯಾಕತ್ ಪಾಷಾ, ಸಲ್ಮಾನ್ ಖಾನ್ ಹಾಗು ರೀಹಿದ್ ಎಂಬವರನ್ನು ಬಂಧಿಸಿದ್ದಾರೆ.
Complaint Filed Against Accused of Threatening Young Woman and Boy for Rs 5 lakh.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 07:13 pm
HK News Desk
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm