ಬ್ರೇಕಿಂಗ್ ನ್ಯೂಸ್
29-09-21 04:30 pm Headline Karnataka News Network ಕ್ರೈಂ
ನವದೆಹಲಿ, ಸೆ.29: ರಾಜಸ್ಥಾನ ಮೂಲದ ಪೊಲೀಸ್ ಪೇದೆಯೊಬ್ಬ ದೆಹಲಿ ಹೈಕೋರ್ಟ್ ಹೊರ ಆವರಣದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಜಸ್ಥಾನದ ಸಶಸ್ತ್ರ ಪಡೆಗೆ ಸೇರಿದ 30 ವರ್ಷದ ಟಿಂಕು ರಾಮ್ ಮೃತ ಪೇದೆಯಾಗಿದ್ದು, ತನ್ನದೇ ರೈಫಲ್ ನಲ್ಲಿ ಶೂಟ್ ಮಾಡಿಕೊಂಡಿದ್ದಾನೆ. ಕೆಲವು ದಿನಗಳ ರಜೆಯ ಬಳಿಕ ಇಂದು ಬೆಳಗ್ಗೆ 9.30ಕ್ಕೆ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದ. ಕರ್ತವ್ಯಕ್ಕೆ ಬಂದ ಕೆಲ ಹೊತ್ತಿನಲ್ಲಿಯೇ ಕೃತ್ಯ ಎಸಗಿದ್ದಾನೆ.
ಇತ್ತೀಚೆಗೆ, ರೋಹಿಣಿ ಕೋರ್ಟ್ ನಲ್ಲಿ ಗ್ಯಾಂಗ್ ವಾರ್ ನಡೆದು ಮೂರು ಮಂದಿ ಸಾವು ಕಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯ ಎಲ್ಲ ಕೋರ್ಟ್ ಆವರಣಗಳಲ್ಲಿ ಅಲರ್ಟ್ ಮಾಡಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅದರಂತೆ, ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಇಂದು ಬೆಳಗ್ಗೆ ಸಾವಿಗೆ ಶರಣಾಗಿದ್ದಾನೆ.
ಆತನ ಬಳಿ ಯಾವುದೇ ಡೆತ್ ನೋಟ್ ಇರಲಿಲ್ಲ. ಸಾವಿಗೆ ಕಾರಣವೇನೆಂದು ತನಿಖೆ ನಡೆಸಬೇಕಾಗಿದೆ ಎಂದು ಡಿಸಿಪಿ ದೀಪಕ್ ಯಾದವ್ ತಿಳಿಸಿದ್ದಾರೆ.
A 30-year-old police constable allegedly shot himself outside the Delhi High Court on Wednesday morning. The police said the deceased, identified as Constable Tinku Ram, was posted outside gate no. 3 of the High Court and was found dead there.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 08:46 pm
Mangalore Correspondent
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
ತುಳು ಸಂಸ್ಕೃತಿ ಬಗ್ಗೆ ಮತ್ತಷ್ಟು ಸಂಶೋಧನೆ ಆಗಬೇಕಾಗಿ...
23-09-25 06:58 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am