ಬ್ರೇಕಿಂಗ್ ನ್ಯೂಸ್
29-09-21 04:30 pm Headline Karnataka News Network ಕ್ರೈಂ
ನವದೆಹಲಿ, ಸೆ.29: ರಾಜಸ್ಥಾನ ಮೂಲದ ಪೊಲೀಸ್ ಪೇದೆಯೊಬ್ಬ ದೆಹಲಿ ಹೈಕೋರ್ಟ್ ಹೊರ ಆವರಣದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಜಸ್ಥಾನದ ಸಶಸ್ತ್ರ ಪಡೆಗೆ ಸೇರಿದ 30 ವರ್ಷದ ಟಿಂಕು ರಾಮ್ ಮೃತ ಪೇದೆಯಾಗಿದ್ದು, ತನ್ನದೇ ರೈಫಲ್ ನಲ್ಲಿ ಶೂಟ್ ಮಾಡಿಕೊಂಡಿದ್ದಾನೆ. ಕೆಲವು ದಿನಗಳ ರಜೆಯ ಬಳಿಕ ಇಂದು ಬೆಳಗ್ಗೆ 9.30ಕ್ಕೆ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದ. ಕರ್ತವ್ಯಕ್ಕೆ ಬಂದ ಕೆಲ ಹೊತ್ತಿನಲ್ಲಿಯೇ ಕೃತ್ಯ ಎಸಗಿದ್ದಾನೆ.
ಇತ್ತೀಚೆಗೆ, ರೋಹಿಣಿ ಕೋರ್ಟ್ ನಲ್ಲಿ ಗ್ಯಾಂಗ್ ವಾರ್ ನಡೆದು ಮೂರು ಮಂದಿ ಸಾವು ಕಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯ ಎಲ್ಲ ಕೋರ್ಟ್ ಆವರಣಗಳಲ್ಲಿ ಅಲರ್ಟ್ ಮಾಡಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅದರಂತೆ, ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಇಂದು ಬೆಳಗ್ಗೆ ಸಾವಿಗೆ ಶರಣಾಗಿದ್ದಾನೆ.
ಆತನ ಬಳಿ ಯಾವುದೇ ಡೆತ್ ನೋಟ್ ಇರಲಿಲ್ಲ. ಸಾವಿಗೆ ಕಾರಣವೇನೆಂದು ತನಿಖೆ ನಡೆಸಬೇಕಾಗಿದೆ ಎಂದು ಡಿಸಿಪಿ ದೀಪಕ್ ಯಾದವ್ ತಿಳಿಸಿದ್ದಾರೆ.
A 30-year-old police constable allegedly shot himself outside the Delhi High Court on Wednesday morning. The police said the deceased, identified as Constable Tinku Ram, was posted outside gate no. 3 of the High Court and was found dead there.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm