ಬ್ರೇಕಿಂಗ್ ನ್ಯೂಸ್
29-09-21 04:30 pm Headline Karnataka News Network ಕ್ರೈಂ
ನವದೆಹಲಿ, ಸೆ.29: ರಾಜಸ್ಥಾನ ಮೂಲದ ಪೊಲೀಸ್ ಪೇದೆಯೊಬ್ಬ ದೆಹಲಿ ಹೈಕೋರ್ಟ್ ಹೊರ ಆವರಣದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಜಸ್ಥಾನದ ಸಶಸ್ತ್ರ ಪಡೆಗೆ ಸೇರಿದ 30 ವರ್ಷದ ಟಿಂಕು ರಾಮ್ ಮೃತ ಪೇದೆಯಾಗಿದ್ದು, ತನ್ನದೇ ರೈಫಲ್ ನಲ್ಲಿ ಶೂಟ್ ಮಾಡಿಕೊಂಡಿದ್ದಾನೆ. ಕೆಲವು ದಿನಗಳ ರಜೆಯ ಬಳಿಕ ಇಂದು ಬೆಳಗ್ಗೆ 9.30ಕ್ಕೆ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದ. ಕರ್ತವ್ಯಕ್ಕೆ ಬಂದ ಕೆಲ ಹೊತ್ತಿನಲ್ಲಿಯೇ ಕೃತ್ಯ ಎಸಗಿದ್ದಾನೆ.
ಇತ್ತೀಚೆಗೆ, ರೋಹಿಣಿ ಕೋರ್ಟ್ ನಲ್ಲಿ ಗ್ಯಾಂಗ್ ವಾರ್ ನಡೆದು ಮೂರು ಮಂದಿ ಸಾವು ಕಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯ ಎಲ್ಲ ಕೋರ್ಟ್ ಆವರಣಗಳಲ್ಲಿ ಅಲರ್ಟ್ ಮಾಡಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅದರಂತೆ, ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಇಂದು ಬೆಳಗ್ಗೆ ಸಾವಿಗೆ ಶರಣಾಗಿದ್ದಾನೆ.
ಆತನ ಬಳಿ ಯಾವುದೇ ಡೆತ್ ನೋಟ್ ಇರಲಿಲ್ಲ. ಸಾವಿಗೆ ಕಾರಣವೇನೆಂದು ತನಿಖೆ ನಡೆಸಬೇಕಾಗಿದೆ ಎಂದು ಡಿಸಿಪಿ ದೀಪಕ್ ಯಾದವ್ ತಿಳಿಸಿದ್ದಾರೆ.
A 30-year-old police constable allegedly shot himself outside the Delhi High Court on Wednesday morning. The police said the deceased, identified as Constable Tinku Ram, was posted outside gate no. 3 of the High Court and was found dead there.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm