ಬ್ರೇಕಿಂಗ್ ನ್ಯೂಸ್
29-09-21 04:30 pm Headline Karnataka News Network ಕ್ರೈಂ
ನವದೆಹಲಿ, ಸೆ.29: ರಾಜಸ್ಥಾನ ಮೂಲದ ಪೊಲೀಸ್ ಪೇದೆಯೊಬ್ಬ ದೆಹಲಿ ಹೈಕೋರ್ಟ್ ಹೊರ ಆವರಣದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಜಸ್ಥಾನದ ಸಶಸ್ತ್ರ ಪಡೆಗೆ ಸೇರಿದ 30 ವರ್ಷದ ಟಿಂಕು ರಾಮ್ ಮೃತ ಪೇದೆಯಾಗಿದ್ದು, ತನ್ನದೇ ರೈಫಲ್ ನಲ್ಲಿ ಶೂಟ್ ಮಾಡಿಕೊಂಡಿದ್ದಾನೆ. ಕೆಲವು ದಿನಗಳ ರಜೆಯ ಬಳಿಕ ಇಂದು ಬೆಳಗ್ಗೆ 9.30ಕ್ಕೆ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದ. ಕರ್ತವ್ಯಕ್ಕೆ ಬಂದ ಕೆಲ ಹೊತ್ತಿನಲ್ಲಿಯೇ ಕೃತ್ಯ ಎಸಗಿದ್ದಾನೆ.
ಇತ್ತೀಚೆಗೆ, ರೋಹಿಣಿ ಕೋರ್ಟ್ ನಲ್ಲಿ ಗ್ಯಾಂಗ್ ವಾರ್ ನಡೆದು ಮೂರು ಮಂದಿ ಸಾವು ಕಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯ ಎಲ್ಲ ಕೋರ್ಟ್ ಆವರಣಗಳಲ್ಲಿ ಅಲರ್ಟ್ ಮಾಡಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅದರಂತೆ, ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಇಂದು ಬೆಳಗ್ಗೆ ಸಾವಿಗೆ ಶರಣಾಗಿದ್ದಾನೆ.
ಆತನ ಬಳಿ ಯಾವುದೇ ಡೆತ್ ನೋಟ್ ಇರಲಿಲ್ಲ. ಸಾವಿಗೆ ಕಾರಣವೇನೆಂದು ತನಿಖೆ ನಡೆಸಬೇಕಾಗಿದೆ ಎಂದು ಡಿಸಿಪಿ ದೀಪಕ್ ಯಾದವ್ ತಿಳಿಸಿದ್ದಾರೆ.
A 30-year-old police constable allegedly shot himself outside the Delhi High Court on Wednesday morning. The police said the deceased, identified as Constable Tinku Ram, was posted outside gate no. 3 of the High Court and was found dead there.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm