ಬ್ರೇಕಿಂಗ್ ನ್ಯೂಸ್
29-09-21 04:30 pm Headline Karnataka News Network ಕ್ರೈಂ
ನವದೆಹಲಿ, ಸೆ.29: ರಾಜಸ್ಥಾನ ಮೂಲದ ಪೊಲೀಸ್ ಪೇದೆಯೊಬ್ಬ ದೆಹಲಿ ಹೈಕೋರ್ಟ್ ಹೊರ ಆವರಣದಲ್ಲಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ರಾಜಸ್ಥಾನದ ಸಶಸ್ತ್ರ ಪಡೆಗೆ ಸೇರಿದ 30 ವರ್ಷದ ಟಿಂಕು ರಾಮ್ ಮೃತ ಪೇದೆಯಾಗಿದ್ದು, ತನ್ನದೇ ರೈಫಲ್ ನಲ್ಲಿ ಶೂಟ್ ಮಾಡಿಕೊಂಡಿದ್ದಾನೆ. ಕೆಲವು ದಿನಗಳ ರಜೆಯ ಬಳಿಕ ಇಂದು ಬೆಳಗ್ಗೆ 9.30ಕ್ಕೆ ಮರಳಿ ಕರ್ತವ್ಯಕ್ಕೆ ಹಾಜರಾಗಿದ್ದ. ಕರ್ತವ್ಯಕ್ಕೆ ಬಂದ ಕೆಲ ಹೊತ್ತಿನಲ್ಲಿಯೇ ಕೃತ್ಯ ಎಸಗಿದ್ದಾನೆ.
ಇತ್ತೀಚೆಗೆ, ರೋಹಿಣಿ ಕೋರ್ಟ್ ನಲ್ಲಿ ಗ್ಯಾಂಗ್ ವಾರ್ ನಡೆದು ಮೂರು ಮಂದಿ ಸಾವು ಕಂಡಿದ್ದರು. ಈ ಹಿನ್ನೆಲೆಯಲ್ಲಿ ರಾಜಧಾನಿ ದೆಹಲಿಯ ಎಲ್ಲ ಕೋರ್ಟ್ ಆವರಣಗಳಲ್ಲಿ ಅಲರ್ಟ್ ಮಾಡಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅದರಂತೆ, ಕರ್ತವ್ಯದಲ್ಲಿದ್ದ ಪೊಲೀಸ್ ಪೇದೆ ಇಂದು ಬೆಳಗ್ಗೆ ಸಾವಿಗೆ ಶರಣಾಗಿದ್ದಾನೆ.
ಆತನ ಬಳಿ ಯಾವುದೇ ಡೆತ್ ನೋಟ್ ಇರಲಿಲ್ಲ. ಸಾವಿಗೆ ಕಾರಣವೇನೆಂದು ತನಿಖೆ ನಡೆಸಬೇಕಾಗಿದೆ ಎಂದು ಡಿಸಿಪಿ ದೀಪಕ್ ಯಾದವ್ ತಿಳಿಸಿದ್ದಾರೆ.
A 30-year-old police constable allegedly shot himself outside the Delhi High Court on Wednesday morning. The police said the deceased, identified as Constable Tinku Ram, was posted outside gate no. 3 of the High Court and was found dead there.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 07:13 pm
HK News Desk
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm