ಬ್ರೇಕಿಂಗ್ ನ್ಯೂಸ್
29-09-21 04:51 pm Headline Karnataka News Network ಕ್ರೈಂ
Photo credits : indiatoday
ರಾಂಚಿ, ಸೆ.29: ಅಕ್ರಮ ಸಂಬಂಧ ಇರಿಸಿಕೊಂಡು ಸಿಕ್ಕಿಬಿದ್ದ ಜೋಡಿಯನ್ನು ಬೆತ್ತಲೆಯಾಗಿಸಿ ಬೀದಿಯಲ್ಲಿ ಮೆರವಣಿಗೆ ನಡೆಸಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದ್ದು, ಪೊಲೀಸರು 50ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದುಮ್ಕಾ ಜಿಲ್ಲೆಯ ಬಡ್ತಳ್ಳಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದೆ. ದಿನಕೂಲಿ ಕಾರ್ಮಿಕ ಮಹಿಳೆ ಮತ್ತು ಆಕೆಯ ಜೊತೆ ಕೆಲಸ ಮಾಡುತ್ತಿದ್ದ ಯುವಕನ ನಡುವೆ ಅನೈತಿಕ ಸಂಬಂಧ ಇತ್ತು. ಮಹಿಳೆಗೆ ಮದುವೆಯಾಗಿದ್ದು, ಆಕೆಯ ಗಂಡ ಒಂದು ವರ್ಷದಿಂದ ಜೈಲಿನಲ್ಲಿದ್ದಾನೆ. ಈ ನಡುವೆ, ಆಕೆಗೆ ಯುವಕನ ಪರಿಚಯ ಆಗಿದ್ದು ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದರು.
ಮಂಗಳವಾರ ಸಂಜೆ ಯುವಕ, ಮಹಿಳೆಯ ಕರೆಯಂತೆ ಆಕೆಯ ಮನೆಗೆ ಬಂದಿದ್ದು ಈ ವೇಳೆ ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆನಂತರ, ಯುವತಿ ಮತ್ತು ಯುವಕನನ್ನು ಬೆತ್ತಲೆಯಾಗಿಸಿ ಗ್ರಾಮದ ಉದ್ದಕ್ಕೂ ಕಿಮೀ ಉದ್ದಕ್ಕೆ ಬೀದಿಯಲ್ಲಿ ಮೆರವಣಿಗೆ ಮಾಡಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಬೆತ್ತಲೆ ಮೆರವಣಿಗೆ ಮಾಡಿಸಿದ ಘಟನೆ ಸಂಬಂಧ 50ರಿಂದ 60 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Villagers in Jharkhand’s Dumka district paraded a couple who were having an extramarital affair and paraded them naked all around the village. Police have now booked at least 50-60 people involved in the incident.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm