ಬ್ರೇಕಿಂಗ್ ನ್ಯೂಸ್
29-09-21 04:51 pm Headline Karnataka News Network ಕ್ರೈಂ
Photo credits : indiatoday
ರಾಂಚಿ, ಸೆ.29: ಅಕ್ರಮ ಸಂಬಂಧ ಇರಿಸಿಕೊಂಡು ಸಿಕ್ಕಿಬಿದ್ದ ಜೋಡಿಯನ್ನು ಬೆತ್ತಲೆಯಾಗಿಸಿ ಬೀದಿಯಲ್ಲಿ ಮೆರವಣಿಗೆ ನಡೆಸಿದ ಘಟನೆ ಜಾರ್ಖಂಡ್ ನಲ್ಲಿ ನಡೆದಿದ್ದು, ಪೊಲೀಸರು 50ಕ್ಕೂ ಹೆಚ್ಚು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದುಮ್ಕಾ ಜಿಲ್ಲೆಯ ಬಡ್ತಳ್ಳಿ ಎನ್ನುವ ಗ್ರಾಮದಲ್ಲಿ ಘಟನೆ ನಡೆದಿದೆ. ದಿನಕೂಲಿ ಕಾರ್ಮಿಕ ಮಹಿಳೆ ಮತ್ತು ಆಕೆಯ ಜೊತೆ ಕೆಲಸ ಮಾಡುತ್ತಿದ್ದ ಯುವಕನ ನಡುವೆ ಅನೈತಿಕ ಸಂಬಂಧ ಇತ್ತು. ಮಹಿಳೆಗೆ ಮದುವೆಯಾಗಿದ್ದು, ಆಕೆಯ ಗಂಡ ಒಂದು ವರ್ಷದಿಂದ ಜೈಲಿನಲ್ಲಿದ್ದಾನೆ. ಈ ನಡುವೆ, ಆಕೆಗೆ ಯುವಕನ ಪರಿಚಯ ಆಗಿದ್ದು ಅಕ್ರಮ ಸಂಬಂಧ ಬೆಳೆಸಿಕೊಂಡಿದ್ದರು.
ಮಂಗಳವಾರ ಸಂಜೆ ಯುವಕ, ಮಹಿಳೆಯ ಕರೆಯಂತೆ ಆಕೆಯ ಮನೆಗೆ ಬಂದಿದ್ದು ಈ ವೇಳೆ ಗ್ರಾಮಸ್ಥರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಆನಂತರ, ಯುವತಿ ಮತ್ತು ಯುವಕನನ್ನು ಬೆತ್ತಲೆಯಾಗಿಸಿ ಗ್ರಾಮದ ಉದ್ದಕ್ಕೂ ಕಿಮೀ ಉದ್ದಕ್ಕೆ ಬೀದಿಯಲ್ಲಿ ಮೆರವಣಿಗೆ ಮಾಡಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಬೆತ್ತಲೆ ಮೆರವಣಿಗೆ ಮಾಡಿಸಿದ ಘಟನೆ ಸಂಬಂಧ 50ರಿಂದ 60 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Villagers in Jharkhand’s Dumka district paraded a couple who were having an extramarital affair and paraded them naked all around the village. Police have now booked at least 50-60 people involved in the incident.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 07:49 pm
Mangalore Correspondent
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
27-07-25 07:13 pm
HK News Desk
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm