ಬ್ರೇಕಿಂಗ್ ನ್ಯೂಸ್
29-09-21 09:17 pm Headline Karnataka News Network ಕ್ರೈಂ
ಬೆಳಗಾವಿ, ಸೆ 29: ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಬೈಲಹೊಂಗಲ ತಾಲೂಕಿನ ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ (35) ಪತ್ನಿ ಜಯಮಾಲಾ (33) ಮೇಲೆ ಹಲ್ಲೆ ಮಾಡಿದ್ದು, ಮಾರಕಾಸ್ತ್ರದಿಂದ ಪತ್ನಿಯ ತಲೆ ಹಾಗೂ ಕಾಲಿಗೆ ಕೊಚ್ಚಿದ ಕೊಲೆ ಮಾಡಲು ಯತ್ನಿಸಿದ್ದಾನೆ.

ಪತಿ-ಪತ್ನಿಯ ಕೌಟುಂಬಿಕ ಕಲಹದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಇಂದು ಪ್ರಕರಣದ ವಿಚಾರಣೆಗೆ ಹಾಜರಾಗ ಬೇಕಿದ್ದ ಹಿನ್ನೆಲೆಯಲ್ಲಿ ಪತ್ನಿ ಜಯಮಾಲಾ ಕೋರ್ಟ್ಗೆ ಆಗಮಿಸಿದ್ದರು. ಪತಿ ಜೊತೆಗೆ ಜಗಳ ಮಾಡಿಕೊಂಡಿದ್ದ ಪತ್ನಿ ಜಯಮಾಲಾ ಗಂಡನ ಮನೆ ತೊರೆದು ತವರು ಮನೆ ಹುಬ್ಬಳ್ಳಿಯಲ್ಲಿ ನೆಲೆಸಿದ್ಲು.



ಬ್ಯಾಂಕ್ ನಲ್ಲಿರುವ ಹಣದ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿತ್ತು ಎನ್ನಲಾಗಿದ್ದು, ಸದ್ಯ ಗಂಭೀರವಾಗಿ ಗಾಯಗೊಂಡಿರುವ ಜಯಮಾಲಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದಾರೆ.
ಗಂಡನನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Retired solider attacks wife with weapon in court premises in Belagavi chops her leg over money dispute. The police are now investigating the case.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am