ಬ್ರೇಕಿಂಗ್ ನ್ಯೂಸ್
29-09-21 09:17 pm Headline Karnataka News Network ಕ್ರೈಂ
ಬೆಳಗಾವಿ, ಸೆ 29: ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಬೈಲಹೊಂಗಲ ತಾಲೂಕಿನ ದಿವಾಣಿ ನ್ಯಾಯಾಲಯದ ಆವರಣದಲ್ಲಿ ನಡೆದಿದೆ.
ಬೈಲಹೊಂಗಲ ತಾಲೂಕಿನ ನನಗುಂಡಿಕೊಪ್ಪದ ನಿವೃತ್ತ ಸೈನಿಕ ಶಿವಪ್ಪ ಅಡಕಿ (35) ಪತ್ನಿ ಜಯಮಾಲಾ (33) ಮೇಲೆ ಹಲ್ಲೆ ಮಾಡಿದ್ದು, ಮಾರಕಾಸ್ತ್ರದಿಂದ ಪತ್ನಿಯ ತಲೆ ಹಾಗೂ ಕಾಲಿಗೆ ಕೊಚ್ಚಿದ ಕೊಲೆ ಮಾಡಲು ಯತ್ನಿಸಿದ್ದಾನೆ.

ಪತಿ-ಪತ್ನಿಯ ಕೌಟುಂಬಿಕ ಕಲಹದ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಇಂದು ಪ್ರಕರಣದ ವಿಚಾರಣೆಗೆ ಹಾಜರಾಗ ಬೇಕಿದ್ದ ಹಿನ್ನೆಲೆಯಲ್ಲಿ ಪತ್ನಿ ಜಯಮಾಲಾ ಕೋರ್ಟ್ಗೆ ಆಗಮಿಸಿದ್ದರು. ಪತಿ ಜೊತೆಗೆ ಜಗಳ ಮಾಡಿಕೊಂಡಿದ್ದ ಪತ್ನಿ ಜಯಮಾಲಾ ಗಂಡನ ಮನೆ ತೊರೆದು ತವರು ಮನೆ ಹುಬ್ಬಳ್ಳಿಯಲ್ಲಿ ನೆಲೆಸಿದ್ಲು.



ಬ್ಯಾಂಕ್ ನಲ್ಲಿರುವ ಹಣದ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿತ್ತು ಎನ್ನಲಾಗಿದ್ದು, ಸದ್ಯ ಗಂಭೀರವಾಗಿ ಗಾಯಗೊಂಡಿರುವ ಜಯಮಾಲಾ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ಮಾಡ್ತಿದ್ದಾರೆ.
ಗಂಡನನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
Retired solider attacks wife with weapon in court premises in Belagavi chops her leg over money dispute. The police are now investigating the case.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am