ಬ್ರೇಕಿಂಗ್ ನ್ಯೂಸ್
30-09-21 05:47 pm Headline Karnataka News Network ಕ್ರೈಂ
ಹೈದ್ರಾಬಾದ್, ಸೆ.30: 20 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಆಸ್ಪತ್ರೆ ಕಟ್ಟಡದಲ್ಲಿ ಕೂಡಿಹಾಕಿ, ಐವರು ಸೇರಿ ಗ್ಯಾಂಗ್ ರೇಪ್ ನಡೆಸಿರುವ ಘಟನೆ ತೆಲಂಗಾಣ ರಾಜ್ಯದ ನಿಜಾಮಬಾದ್ ಜಿಲ್ಲೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದಾಗ ಬೈಕ್ ನಲ್ಲಿ ಲಿಫ್ಟ್ ಕೇಳಿದ್ದು, ಯುವಕನ ಜೊತೆ ತೆರಳಿದ್ದಳು. ಆದರೆ, ಐವರು ಯುವಕರಿದ್ದ ತಂಡ ನಾವು ಬೈಕ್ ನಲ್ಲಿ ನಗರಕ್ಕೆ ಒಂದು ಸುತ್ತು ಹೊಡೆಯುತ್ತೇವೆಂದು ಹೇಳಿ, ಯುವತಿಯನ್ನು ಒಟ್ಟಿಗೆ ಕರೆದೊಯ್ದಿದ್ದಾರೆ. ಬಳಿಕ ಯುವತಿಯನ್ನು ಆಸ್ಪತ್ರೆಯ ಹಳೆ ಕಟ್ಟಡ ಒಂದಕ್ಕೆ ಕರೆದೊಯ್ದು ಅಲ್ಲಿದ್ದ ವಾಚ್ ಮನ್ ಕೊಠಡಿಯಲ್ಲಿ ಅತ್ಯಾಚಾರ ನಡೆಸಿದ್ದಾರೆ.

ಹುಡುಗಿ ಆನಂತರ ಪೊಲೀಸರಿಗೆ ದೂರು ನೀಡಿದ್ದು, ವಿದ್ಯಾರ್ಥಿನಿ ಪರಿಶಿಷ್ಟ ಜಾತಿಗೆ ಸೇರಿದ್ದರಿಂದ ಎಸ್ಸಿ- ಎಸ್ಟಿ ಏಕ್ಟ್ ಅಡಿ ಅಟ್ರಾಸಿಟಿ ಮತ್ತು ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಐವರು ಆರೋಪಿಗಳನ್ನೂ ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ವಿದ್ಯಾರ್ಥಿನಿ ಅಮಲು ಪದಾರ್ಥ ಸೇವಿಸಿದ್ದಳು ಎನ್ನಲಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿದ್ಯಾರ್ಥಿನಿಗೆ ಅಮಲು ಪದಾರ್ಥ ಕುಡಿಸಿ ಕೃತ್ಯ ಎಸಗಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Five men have been arrested for the gang-rape of a 20-year-old student at an abandoned hospital building in Telangana's Nizamabad district, police said.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm