ಬ್ರೇಕಿಂಗ್ ನ್ಯೂಸ್
30-09-21 05:47 pm Headline Karnataka News Network ಕ್ರೈಂ
ಹೈದ್ರಾಬಾದ್, ಸೆ.30: 20 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಆಸ್ಪತ್ರೆ ಕಟ್ಟಡದಲ್ಲಿ ಕೂಡಿಹಾಕಿ, ಐವರು ಸೇರಿ ಗ್ಯಾಂಗ್ ರೇಪ್ ನಡೆಸಿರುವ ಘಟನೆ ತೆಲಂಗಾಣ ರಾಜ್ಯದ ನಿಜಾಮಬಾದ್ ಜಿಲ್ಲೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದಾಗ ಬೈಕ್ ನಲ್ಲಿ ಲಿಫ್ಟ್ ಕೇಳಿದ್ದು, ಯುವಕನ ಜೊತೆ ತೆರಳಿದ್ದಳು. ಆದರೆ, ಐವರು ಯುವಕರಿದ್ದ ತಂಡ ನಾವು ಬೈಕ್ ನಲ್ಲಿ ನಗರಕ್ಕೆ ಒಂದು ಸುತ್ತು ಹೊಡೆಯುತ್ತೇವೆಂದು ಹೇಳಿ, ಯುವತಿಯನ್ನು ಒಟ್ಟಿಗೆ ಕರೆದೊಯ್ದಿದ್ದಾರೆ. ಬಳಿಕ ಯುವತಿಯನ್ನು ಆಸ್ಪತ್ರೆಯ ಹಳೆ ಕಟ್ಟಡ ಒಂದಕ್ಕೆ ಕರೆದೊಯ್ದು ಅಲ್ಲಿದ್ದ ವಾಚ್ ಮನ್ ಕೊಠಡಿಯಲ್ಲಿ ಅತ್ಯಾಚಾರ ನಡೆಸಿದ್ದಾರೆ.

ಹುಡುಗಿ ಆನಂತರ ಪೊಲೀಸರಿಗೆ ದೂರು ನೀಡಿದ್ದು, ವಿದ್ಯಾರ್ಥಿನಿ ಪರಿಶಿಷ್ಟ ಜಾತಿಗೆ ಸೇರಿದ್ದರಿಂದ ಎಸ್ಸಿ- ಎಸ್ಟಿ ಏಕ್ಟ್ ಅಡಿ ಅಟ್ರಾಸಿಟಿ ಮತ್ತು ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಐವರು ಆರೋಪಿಗಳನ್ನೂ ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ವಿದ್ಯಾರ್ಥಿನಿ ಅಮಲು ಪದಾರ್ಥ ಸೇವಿಸಿದ್ದಳು ಎನ್ನಲಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿದ್ಯಾರ್ಥಿನಿಗೆ ಅಮಲು ಪದಾರ್ಥ ಕುಡಿಸಿ ಕೃತ್ಯ ಎಸಗಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Five men have been arrested for the gang-rape of a 20-year-old student at an abandoned hospital building in Telangana's Nizamabad district, police said.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am