ಬ್ರೇಕಿಂಗ್ ನ್ಯೂಸ್
30-09-21 05:47 pm Headline Karnataka News Network ಕ್ರೈಂ
ಹೈದ್ರಾಬಾದ್, ಸೆ.30: 20 ವರ್ಷದ ಕಾಲೇಜು ವಿದ್ಯಾರ್ಥಿನಿಯನ್ನು ಆಸ್ಪತ್ರೆ ಕಟ್ಟಡದಲ್ಲಿ ಕೂಡಿಹಾಕಿ, ಐವರು ಸೇರಿ ಗ್ಯಾಂಗ್ ರೇಪ್ ನಡೆಸಿರುವ ಘಟನೆ ತೆಲಂಗಾಣ ರಾಜ್ಯದ ನಿಜಾಮಬಾದ್ ಜಿಲ್ಲೆಯಲ್ಲಿ ನಡೆದಿದೆ.
ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದಾಗ ಬೈಕ್ ನಲ್ಲಿ ಲಿಫ್ಟ್ ಕೇಳಿದ್ದು, ಯುವಕನ ಜೊತೆ ತೆರಳಿದ್ದಳು. ಆದರೆ, ಐವರು ಯುವಕರಿದ್ದ ತಂಡ ನಾವು ಬೈಕ್ ನಲ್ಲಿ ನಗರಕ್ಕೆ ಒಂದು ಸುತ್ತು ಹೊಡೆಯುತ್ತೇವೆಂದು ಹೇಳಿ, ಯುವತಿಯನ್ನು ಒಟ್ಟಿಗೆ ಕರೆದೊಯ್ದಿದ್ದಾರೆ. ಬಳಿಕ ಯುವತಿಯನ್ನು ಆಸ್ಪತ್ರೆಯ ಹಳೆ ಕಟ್ಟಡ ಒಂದಕ್ಕೆ ಕರೆದೊಯ್ದು ಅಲ್ಲಿದ್ದ ವಾಚ್ ಮನ್ ಕೊಠಡಿಯಲ್ಲಿ ಅತ್ಯಾಚಾರ ನಡೆಸಿದ್ದಾರೆ.

ಹುಡುಗಿ ಆನಂತರ ಪೊಲೀಸರಿಗೆ ದೂರು ನೀಡಿದ್ದು, ವಿದ್ಯಾರ್ಥಿನಿ ಪರಿಶಿಷ್ಟ ಜಾತಿಗೆ ಸೇರಿದ್ದರಿಂದ ಎಸ್ಸಿ- ಎಸ್ಟಿ ಏಕ್ಟ್ ಅಡಿ ಅಟ್ರಾಸಿಟಿ ಮತ್ತು ಗ್ಯಾಂಗ್ ರೇಪ್ ಪ್ರಕರಣ ದಾಖಲಿಸಿದ್ದಾರೆ. ಅಲ್ಲದೆ, ಐವರು ಆರೋಪಿಗಳನ್ನೂ ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ವಿದ್ಯಾರ್ಥಿನಿ ಅಮಲು ಪದಾರ್ಥ ಸೇವಿಸಿದ್ದಳು ಎನ್ನಲಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ವಿದ್ಯಾರ್ಥಿನಿಗೆ ಅಮಲು ಪದಾರ್ಥ ಕುಡಿಸಿ ಕೃತ್ಯ ಎಸಗಿದ್ದಾರೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Five men have been arrested for the gang-rape of a 20-year-old student at an abandoned hospital building in Telangana's Nizamabad district, police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm