ಬ್ರೇಕಿಂಗ್ ನ್ಯೂಸ್
01-10-21 05:49 pm Mangaluru Correspondent ಕ್ರೈಂ
ಬಂಟ್ವಾಳ, ಅ.1 : ಕೊಳ್ನಾಡು ಗ್ರಾಮದ ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯನ್ನು ಅಪರಿಚಿತರ ತಂಡ ಅಪಹರಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ದೂರು ದಾಖಲಾಗಿದೆ.
ಕೊಳ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ನಿವಾಸಿ ಮುಹಮ್ಮದ್ ಅನ್ಸಾರ್ (34) ಅಪಹರಣಕ್ಕೀಡಾದ ವ್ಯಕ್ತಿಯಾಗಿದ್ದು ಈ ಬಗ್ಗೆ ಅವರ ಪತ್ನಿ ಅಪ್ಸಾ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮುಹಮ್ಮದ್ ಅನ್ಸಾರ್ ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ ವ್ಯವಹಾರ ಮಾಡುತ್ತೇನೆಂದು 2 ತಿಂಗಳ ಹಿಂದೆ ಕೇರಳಕ್ಕೆ ಹೋಗಿ ಬಳಿಕ ಮನೆಗೆ ಮರಳಿದ್ದರು. ಪತ್ನಿ ಮನೆಯಲ್ಲಿ ಇಲ್ಲದ ಸಂದರ್ಭ ಮುಹಮ್ಮದ್ ಅನ್ಸಾರ್ ಅವರನ್ನು ಅಪರಿಚಿತರ ತಂಡ ಬಲವಂತವಾಗಿ ಕಾರಿನಲ್ಲಿ ಅಪಹರಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bantwal Fisherman alleged of kidnap by gang states his family members. A case been registered at the Bantwal police station.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am