ಬ್ರೇಕಿಂಗ್ ನ್ಯೂಸ್
01-10-21 05:49 pm Mangaluru Correspondent ಕ್ರೈಂ
ಬಂಟ್ವಾಳ, ಅ.1 : ಕೊಳ್ನಾಡು ಗ್ರಾಮದ ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯನ್ನು ಅಪರಿಚಿತರ ತಂಡ ಅಪಹರಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ದೂರು ದಾಖಲಾಗಿದೆ.
ಕೊಳ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ನಿವಾಸಿ ಮುಹಮ್ಮದ್ ಅನ್ಸಾರ್ (34) ಅಪಹರಣಕ್ಕೀಡಾದ ವ್ಯಕ್ತಿಯಾಗಿದ್ದು ಈ ಬಗ್ಗೆ ಅವರ ಪತ್ನಿ ಅಪ್ಸಾ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮುಹಮ್ಮದ್ ಅನ್ಸಾರ್ ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ ವ್ಯವಹಾರ ಮಾಡುತ್ತೇನೆಂದು 2 ತಿಂಗಳ ಹಿಂದೆ ಕೇರಳಕ್ಕೆ ಹೋಗಿ ಬಳಿಕ ಮನೆಗೆ ಮರಳಿದ್ದರು. ಪತ್ನಿ ಮನೆಯಲ್ಲಿ ಇಲ್ಲದ ಸಂದರ್ಭ ಮುಹಮ್ಮದ್ ಅನ್ಸಾರ್ ಅವರನ್ನು ಅಪರಿಚಿತರ ತಂಡ ಬಲವಂತವಾಗಿ ಕಾರಿನಲ್ಲಿ ಅಪಹರಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bantwal Fisherman alleged of kidnap by gang states his family members. A case been registered at the Bantwal police station.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm