ಬ್ರೇಕಿಂಗ್ ನ್ಯೂಸ್
01-10-21 05:49 pm Mangaluru Correspondent ಕ್ರೈಂ
ಬಂಟ್ವಾಳ, ಅ.1 : ಕೊಳ್ನಾಡು ಗ್ರಾಮದ ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯನ್ನು ಅಪರಿಚಿತರ ತಂಡ ಅಪಹರಿಸಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ದೂರು ದಾಖಲಾಗಿದೆ.
ಕೊಳ್ನಾಡು ಗ್ರಾಮದ ಕೆ.ಪಿ. ಬೈಲು ನಾರ್ಶ ನಿವಾಸಿ ಮುಹಮ್ಮದ್ ಅನ್ಸಾರ್ (34) ಅಪಹರಣಕ್ಕೀಡಾದ ವ್ಯಕ್ತಿಯಾಗಿದ್ದು ಈ ಬಗ್ಗೆ ಅವರ ಪತ್ನಿ ಅಪ್ಸಾ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮುಹಮ್ಮದ್ ಅನ್ಸಾರ್ ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ ವ್ಯವಹಾರ ಮಾಡುತ್ತೇನೆಂದು 2 ತಿಂಗಳ ಹಿಂದೆ ಕೇರಳಕ್ಕೆ ಹೋಗಿ ಬಳಿಕ ಮನೆಗೆ ಮರಳಿದ್ದರು. ಪತ್ನಿ ಮನೆಯಲ್ಲಿ ಇಲ್ಲದ ಸಂದರ್ಭ ಮುಹಮ್ಮದ್ ಅನ್ಸಾರ್ ಅವರನ್ನು ಅಪರಿಚಿತರ ತಂಡ ಬಲವಂತವಾಗಿ ಕಾರಿನಲ್ಲಿ ಅಪಹರಿಸಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bantwal Fisherman alleged of kidnap by gang states his family members. A case been registered at the Bantwal police station.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm