ಬ್ರೇಕಿಂಗ್ ನ್ಯೂಸ್
03-10-21 04:20 pm Headline Karnataka News Network ಕ್ರೈಂ
ಕೊಪ್ಪಳ, ಅ.3: ಪೊಲೀಸ್ ಅಧಿಕಾರಿಗಳೆಂದು ಹೇಳಿ ಹಣ ವಸೂಲಿ ಮಾಡುತ್ತಿದ್ದ ಪೋಲಿ ಹುಡುಗರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಗದಗ ಮೂಲದ ಸಂಜಯ ಕೊಪ್ಪದ ಹಾಗೂ ನರಗುಂದದ ಸಂಜು ಛಲವಾದಿ ಎಂಬವರನ್ನು ಬಂಧಿಸಿದ್ದಾರೆ.
ಆಗಸ್ಟ್ 15 ರಂದು ಯಲಬುರ್ಗಾದ ಭೀಮೇಶ ಎಂಬವರಿಂದ ತಾವು ಪೊಲೀಸರೆಂದು ಹೇಳಿ ಯುವಕರು ಹಣ ವಸೂಲಿ ಮಾಡಿದ್ದರು. ಮುನಿರಾಬಾದ್ ಪೇಟೆಯ ಹೊರವಲಯದಲ್ಲಿ ಘಟನೆ ನಡೆದಿತ್ತು.
ಪೊಲೀಸ್ ಅಧಿಕಾರಿಗಳೆಂದು ಹೇಳಿಕೊಂಡು ಇಬ್ಬರು ಕೂಡ ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳನ್ನು ನಿಲ್ಲಿಸಿ ತಪಾಸಣೆ ಮಾಡುತ್ತಿದ್ದರು. ವಾಹನದ ತಪಾಸಣೆ ನೆಪದಲ್ಲಿ ಹಣ ಕೇಳಿದ್ದು ಬಳಿಕ ಭೀಮೇಶನ ಪರ್ಸ್ ನಲ್ಲಿದ್ದ ಎಟಿಎಂ ಕಾರ್ಡ್ ಪಿನ್ ಕೇಳಿ 1500 ರೂಪಾಯಿ ಡ್ರಾ ಮಾಡಿದ್ದರು.
ಈ ಕುರಿತು ಭೀಮೇಶ ಸಂಶಯ ಬಂದು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆಯ ನಂತರ ಪೊಲೀಸರು ಇಬ್ಬರು ನಕಲಿಗಳನ್ನು ಬಂಧಿಸಿದ್ದಾರೆ.
ನಕಲಿ ಪೊಲೀಸ್ ಯುವಕರು ಹಲವಾರು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದ್ದು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Two youths arrested for posing as Police officers in Koppala
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm