ಬ್ರೇಕಿಂಗ್ ನ್ಯೂಸ್
03-10-21 04:20 pm Headline Karnataka News Network ಕ್ರೈಂ
ಕೊಪ್ಪಳ, ಅ.3: ಪೊಲೀಸ್ ಅಧಿಕಾರಿಗಳೆಂದು ಹೇಳಿ ಹಣ ವಸೂಲಿ ಮಾಡುತ್ತಿದ್ದ ಪೋಲಿ ಹುಡುಗರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಗದಗ ಮೂಲದ ಸಂಜಯ ಕೊಪ್ಪದ ಹಾಗೂ ನರಗುಂದದ ಸಂಜು ಛಲವಾದಿ ಎಂಬವರನ್ನು ಬಂಧಿಸಿದ್ದಾರೆ.
ಆಗಸ್ಟ್ 15 ರಂದು ಯಲಬುರ್ಗಾದ ಭೀಮೇಶ ಎಂಬವರಿಂದ ತಾವು ಪೊಲೀಸರೆಂದು ಹೇಳಿ ಯುವಕರು ಹಣ ವಸೂಲಿ ಮಾಡಿದ್ದರು. ಮುನಿರಾಬಾದ್ ಪೇಟೆಯ ಹೊರವಲಯದಲ್ಲಿ ಘಟನೆ ನಡೆದಿತ್ತು.
ಪೊಲೀಸ್ ಅಧಿಕಾರಿಗಳೆಂದು ಹೇಳಿಕೊಂಡು ಇಬ್ಬರು ಕೂಡ ರಸ್ತೆಯಲ್ಲಿ ಹೋಗುತ್ತಿದ್ದ ವಾಹನಗಳನ್ನು ನಿಲ್ಲಿಸಿ ತಪಾಸಣೆ ಮಾಡುತ್ತಿದ್ದರು. ವಾಹನದ ತಪಾಸಣೆ ನೆಪದಲ್ಲಿ ಹಣ ಕೇಳಿದ್ದು ಬಳಿಕ ಭೀಮೇಶನ ಪರ್ಸ್ ನಲ್ಲಿದ್ದ ಎಟಿಎಂ ಕಾರ್ಡ್ ಪಿನ್ ಕೇಳಿ 1500 ರೂಪಾಯಿ ಡ್ರಾ ಮಾಡಿದ್ದರು.
ಈ ಕುರಿತು ಭೀಮೇಶ ಸಂಶಯ ಬಂದು ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ತನಿಖೆಯ ನಂತರ ಪೊಲೀಸರು ಇಬ್ಬರು ನಕಲಿಗಳನ್ನು ಬಂಧಿಸಿದ್ದಾರೆ.
ನಕಲಿ ಪೊಲೀಸ್ ಯುವಕರು ಹಲವಾರು ಪ್ರಕರಣದಲ್ಲಿ ಭಾಗಿಯಾಗಿರುವ ಶಂಕೆ ಇದ್ದು ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಗ್ರಾಮೀಣ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Two youths arrested for posing as Police officers in Koppala
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 07:13 pm
HK News Desk
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm