ಬ್ರೇಕಿಂಗ್ ನ್ಯೂಸ್
04-10-21 12:03 pm Mangaluru Correspondent ಕ್ರೈಂ
ಮಂಗಳೂರು, ಅ.4 : ದುಬೈನಿಂದ ಅಕ್ರಮವಾಗಿ ತರುತ್ತಿದ್ದ 10.5 ಲಕ್ಷ ಮೌಲ್ಯದ ಚಿನ್ನ ಹಾಗೂ ಸುಗಂಧ ದ್ರವ್ಯವನ್ನು ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಬಂದಿರುವ ಭಟ್ಕಳ ಮೂಲದ ವ್ಯಕ್ತಿಯನ್ನು ಪರಿಶೀಲಿಸಿದಾಗ ಅಕ್ರಮವಾಗಿ ಚಿನ್ನ ಹಾಗು ಸುಗಂಧ ದ್ರವ್ಯಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಆರೋಪಿ ಸಹಿತ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಯಿಂದ 24 ಕ್ಯಾರೆಟ್ ಶುದ್ಧವಾಗಿರುವ 201.200 ಗ್ರಾಂ ತೂಕದ 9,57,712 ರೂ. ಮೌಲ್ಯದ ಚಿನ್ನದ ಬಿಲ್ಲೆಗಳು, 24 ಗ್ರಾಂ ತೂಕದ 1,04,640 ರೂ. ಮೌಲ್ಯದ ಚಿನ್ನದ ನಾಣ್ಯಗಳು, 1,02,600 ರೂ. ಮೌಲ್ಯದ ಆ್ಯಪಲ್ ಐಫೋನ್, 1,69,500 ರೂ. ಮೌಲ್ಯದ ಸುಗಂಧ ದ್ರವ್ಯದ 12 ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Customs officials at Mangaluru International Airport in the city confiscated illegal goods which were being brought by a passenger. The passenger is a resident of Bhatkal. The confiscated items include a gold biscuit weighing 201.200 grams of 24 carat worth Rs 9,57,712, gold coin weighing 24 gram of 24 carat worth Rs 1,04,640, Apple I phone worth Rs 1,02,600 and 12 bottles of perfumes worth Rs 1,69,500.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm