ಬ್ರೇಕಿಂಗ್ ನ್ಯೂಸ್
04-10-21 12:10 pm Mangaluru Correspondent ಕ್ರೈಂ
Photo credits : Representational
ಮಂಜೇಶ್ವರ, ಅ.4: ಕುಂಬಳೆ ಬಳಿಯ ಅಂಬಿತ್ತಡ್ಕ ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದಾಗ ಜಗಳ ನಡೆದು ಆರು ಮಂದಿ ಕೋಳಿ ಬಾಳಿನಿಂದ ಇರಿತಕ್ಕೊಳಗಾದ ಘಟನೆ ಭಾನುವಾರ ಸಂಜೆ ನಡೆದಿದೆ.
ಬಂಬ್ರಾಣ ಸಮೀಪದ ಅಂಬಿತ್ತಡ್ಕ ಎಂಬಲ್ಲಿ ಕೋಳಿ ಅಂಕ ನಡೆಯುತ್ತಿದ್ದ ವೇಳೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು ಯುವಕನೊಬ್ಬ ಕೋಳಿ ಬಾಳಿನಿಂದ ಆರು ಮಂದಿಗೆ ದಾಳಿ ನಡೆಸಿದ್ದಾನೆ. ಬಂಬ್ರಾಣ ನಿವಾಸಿ ಕಿರಣ್ (29), ಕುದ್ರೆಪ್ಪಾಡಿ ನಿವಾಸಿ ಗುರುರಾಜ್ (23), ನವೀನ್ (22), ಧೀರಜ್ (21), ಪ್ರವೀಣ್ (21) ಮತ್ತು ಚರಣ್ (23) ಇರಿತಕ್ಕೊಳಗಾದವರಾಗಿದ್ದು ಮೂವರ ಸ್ಥಿತಿ ಗಂಭೀರ ಆಗಿದೆ ಎನ್ನಲಾಗಿದೆ.


ಕೋಳಿ ಅಂಕದ ಮಧ್ಯೆ ಯುವಕರ ನಡುವೆ ಜೂಜಿನ ವಿಚಾರದಲ್ಲಿ ವಾಗ್ವಾದ ನಡೆದಿದ್ದು ಬಳಿಕ ಎರಡು ತಂಡಗಳು ಕಾಳಗಕ್ಕೆ ಮುಂದಾಗಿವೆ. ಈ ವೇಳೆ, ಯುವಕನೊಬ್ಬ ಕೋಳಿ ಬಾಳಿನಲ್ಲಿಯೇ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿದ್ದು ಹಲವರನ್ನು ವಶಕ್ಕೆ ಪಡೆದಿದ್ದಾರೆ.
Clash erupts in Cock fights in Kasargod six Stabbed.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm