ಬ್ರೇಕಿಂಗ್ ನ್ಯೂಸ್
04-10-21 04:02 pm Headline Karnataka News Network ಕ್ರೈಂ
ಮುಂಬೈ, ಅ.4: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಾಲ್ಕು ವರ್ಷಗಳ ಹಿಂದಿನಿಂದಲೇ ಡ್ರಗ್ಸ್ ಸೇವನೆ ಮಾಡುತ್ತಿದ್ದ. ಯುಕೆ, ದುಬೈನಲ್ಲಿ ವಿಹಾರಕ್ಕೆ ತೆರಳಿರುತ್ತಿದ್ದಾಗಲೂ ಡ್ರಗ್ಸ್ ಸೇವಿಸುವ ಚಟ ಬೆಳೆಸಿಕೊಂಡಿದ್ದ ಅನ್ನುವುದು ಎನ್ ಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲೇ ಆರ್ಯನ್ ಖಾನ್ ಪೂರ್ತಿಯಾಗಿ ಅತ್ತಿದ್ದಾನೆ. ಆನಂತರ, ತಾನು ನಾಲ್ಕು ವರ್ಷಗಳಿಂದ ಡ್ರಗ್ಸ್ ಸೇವನೆ ಮಾಡುತ್ತಿದ್ದೇನೆ ಎಂದು ಅಧಿಕಾರಿಗಳಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಯುಕೆ, ದುಬೈ ಇನ್ನಿತರ ದೇಶಗಳಿಗೆ ಪ್ರವಾಸ ಹೋಗುತ್ತಿದ್ದ ಸಂದರ್ಭದಲ್ಲಿಯೂ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂಬುದನ್ನೂ ಒಪ್ಪಿಕೊಂಡಿದ್ದಾಗಿ ಅಧಿಕಾರಿಗಳ ಮೂಲಗಳು ತಿಳಿಸಿವೆ.


ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿ ಎಂಟು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಐಷಾರಾಮಿ ಕ್ರೂಸ್ ಹಡಗಿನಲ್ಲಿ ದೆಹಲಿ ಮೂಲದ ಕಂಪನಿಯೊಂದು ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೂ ಹಡಗು ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲವೆಂದು ಹಡಗಿನ ಕಂಪನಿ ತಿಳಿಸಿದೆ. ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಬಂಧಿತರಾಗಿದ್ದು, ಈ ಪೈಕಿ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚಂಟ್ 15 ವರ್ಷಗಳಿಂದ ಗೆಳೆಯರಾಗಿದ್ದಾರೆ.
NCB sources have said that it has been found that Shah Rukh Khan's son Aryan Khan was consuming drugs for four years. He was on drugs even during his UK and Dubai stay.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm