ಬ್ರೇಕಿಂಗ್ ನ್ಯೂಸ್
04-10-21 04:02 pm Headline Karnataka News Network ಕ್ರೈಂ
ಮುಂಬೈ, ಅ.4: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಾಲ್ಕು ವರ್ಷಗಳ ಹಿಂದಿನಿಂದಲೇ ಡ್ರಗ್ಸ್ ಸೇವನೆ ಮಾಡುತ್ತಿದ್ದ. ಯುಕೆ, ದುಬೈನಲ್ಲಿ ವಿಹಾರಕ್ಕೆ ತೆರಳಿರುತ್ತಿದ್ದಾಗಲೂ ಡ್ರಗ್ಸ್ ಸೇವಿಸುವ ಚಟ ಬೆಳೆಸಿಕೊಂಡಿದ್ದ ಅನ್ನುವುದು ಎನ್ ಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲೇ ಆರ್ಯನ್ ಖಾನ್ ಪೂರ್ತಿಯಾಗಿ ಅತ್ತಿದ್ದಾನೆ. ಆನಂತರ, ತಾನು ನಾಲ್ಕು ವರ್ಷಗಳಿಂದ ಡ್ರಗ್ಸ್ ಸೇವನೆ ಮಾಡುತ್ತಿದ್ದೇನೆ ಎಂದು ಅಧಿಕಾರಿಗಳಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಯುಕೆ, ದುಬೈ ಇನ್ನಿತರ ದೇಶಗಳಿಗೆ ಪ್ರವಾಸ ಹೋಗುತ್ತಿದ್ದ ಸಂದರ್ಭದಲ್ಲಿಯೂ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂಬುದನ್ನೂ ಒಪ್ಪಿಕೊಂಡಿದ್ದಾಗಿ ಅಧಿಕಾರಿಗಳ ಮೂಲಗಳು ತಿಳಿಸಿವೆ.


ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿ ಎಂಟು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಐಷಾರಾಮಿ ಕ್ರೂಸ್ ಹಡಗಿನಲ್ಲಿ ದೆಹಲಿ ಮೂಲದ ಕಂಪನಿಯೊಂದು ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೂ ಹಡಗು ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲವೆಂದು ಹಡಗಿನ ಕಂಪನಿ ತಿಳಿಸಿದೆ. ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಬಂಧಿತರಾಗಿದ್ದು, ಈ ಪೈಕಿ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚಂಟ್ 15 ವರ್ಷಗಳಿಂದ ಗೆಳೆಯರಾಗಿದ್ದಾರೆ.
NCB sources have said that it has been found that Shah Rukh Khan's son Aryan Khan was consuming drugs for four years. He was on drugs even during his UK and Dubai stay.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm