ಬ್ರೇಕಿಂಗ್ ನ್ಯೂಸ್
04-10-21 04:02 pm Headline Karnataka News Network ಕ್ರೈಂ
ಮುಂಬೈ, ಅ.4: ವಿಲಾಸಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ಮಾಡಿ ಸಿಕ್ಕಿಬಿದ್ದಿರುವ ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನಾಲ್ಕು ವರ್ಷಗಳ ಹಿಂದಿನಿಂದಲೇ ಡ್ರಗ್ಸ್ ಸೇವನೆ ಮಾಡುತ್ತಿದ್ದ. ಯುಕೆ, ದುಬೈನಲ್ಲಿ ವಿಹಾರಕ್ಕೆ ತೆರಳಿರುತ್ತಿದ್ದಾಗಲೂ ಡ್ರಗ್ಸ್ ಸೇವಿಸುವ ಚಟ ಬೆಳೆಸಿಕೊಂಡಿದ್ದ ಅನ್ನುವುದು ಎನ್ ಸಿಬಿ ಅಧಿಕಾರಿಗಳ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ.
ಎನ್ ಸಿಬಿ ಅಧಿಕಾರಿಗಳು ಆರ್ಯನ್ ಖಾನ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಸಂದರ್ಭದಲ್ಲೇ ಆರ್ಯನ್ ಖಾನ್ ಪೂರ್ತಿಯಾಗಿ ಅತ್ತಿದ್ದಾನೆ. ಆನಂತರ, ತಾನು ನಾಲ್ಕು ವರ್ಷಗಳಿಂದ ಡ್ರಗ್ಸ್ ಸೇವನೆ ಮಾಡುತ್ತಿದ್ದೇನೆ ಎಂದು ಅಧಿಕಾರಿಗಳಲ್ಲಿ ಒಪ್ಪಿಕೊಂಡಿದ್ದಾನೆ. ಅಲ್ಲದೆ, ಯುಕೆ, ದುಬೈ ಇನ್ನಿತರ ದೇಶಗಳಿಗೆ ಪ್ರವಾಸ ಹೋಗುತ್ತಿದ್ದ ಸಂದರ್ಭದಲ್ಲಿಯೂ ಆರ್ಯನ್ ಖಾನ್ ಡ್ರಗ್ಸ್ ಸೇವನೆ ಮಾಡುತ್ತಿದ್ದ ಎಂಬುದನ್ನೂ ಒಪ್ಪಿಕೊಂಡಿದ್ದಾಗಿ ಅಧಿಕಾರಿಗಳ ಮೂಲಗಳು ತಿಳಿಸಿವೆ.


ಶಾರುಖ್ ಪುತ್ರ ಆರ್ಯನ್ ಖಾನ್ ಸೇರಿ ಎಂಟು ಮಂದಿಯನ್ನು ಎನ್ ಸಿಬಿ ಅಧಿಕಾರಿಗಳು ಬಂಧಿಸಿದ್ದರು. ಐಷಾರಾಮಿ ಕ್ರೂಸ್ ಹಡಗಿನಲ್ಲಿ ದೆಹಲಿ ಮೂಲದ ಕಂಪನಿಯೊಂದು ಪಾರ್ಟಿ ಆಯೋಜಿಸಿತ್ತು. ಈ ಪಾರ್ಟಿಗೂ ಹಡಗು ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲವೆಂದು ಹಡಗಿನ ಕಂಪನಿ ತಿಳಿಸಿದೆ. ಮುನ್ ಮುನ್ ಧಮೇಚಾ, ಅರ್ಬಾಜ್ ಮರ್ಚೆಂಟ್, ಇಸ್ಮೀತ್ ಸಿಂಗ್, ಮೋಹಕ್ ಜಸ್ವಾಲ್, ಗೋಮಿತ್ ಚೋಪ್ರಾ, ನೂಪುರ್ ಸಾರಿಕಾ ಮತ್ತು ವಿಕ್ರಾಂತ್ ಚೋಕರ್ ಬಂಧಿತರಾಗಿದ್ದು, ಈ ಪೈಕಿ ಆರ್ಯನ್ ಖಾನ್ ಮತ್ತು ಅರ್ಬಾಜ್ ಮರ್ಚಂಟ್ 15 ವರ್ಷಗಳಿಂದ ಗೆಳೆಯರಾಗಿದ್ದಾರೆ.
NCB sources have said that it has been found that Shah Rukh Khan's son Aryan Khan was consuming drugs for four years. He was on drugs even during his UK and Dubai stay.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm