ಬ್ರೇಕಿಂಗ್ ನ್ಯೂಸ್
05-10-21 04:24 pm Mangaluru Correspondent ಕ್ರೈಂ
ಉಳ್ಳಾಲ, ಅ.5: ಬಸ್ಸಿನಿಂದ ಇಳಿದು ಮನೆ ಕಡೆಗೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಐ ಲವ್ ಯೂ ಅಂತ ಹೇಳಿ ಕೈ ಎಳೆದು ಅಪ್ಪಿಕೊಳ್ಳಲೆತ್ನಿಸಿದ ಅನ್ಯಕೋಮಿನ ಯುವಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದ ಘಟನೆ ಹರೇಕಳ ಗ್ರಾಮದಲ್ಲಿ ನಡೆದಿದೆ.
ಅಡ್ಯಾರ್ ಕಣ್ಣೂರು ನಿವಾಸಿ ಯಾಕೂಬ್ (43) ಬಂಧಿತ ಕಾಮುಕ. ವಿದ್ಯಾರ್ಥಿನಿ ಇಂದು ಮಧ್ಯಾಹ್ನ ಹರೇಕಳ ಗ್ರಾಮದ ಮಿಷನ್ ಕಂಪೌಂಡ್ ಬಸ್ ನಿಲ್ದಾಣದಲ್ಲಿ ಇಳಿದು ಕಲ್ಲೈ, ವಡ್ಡೆದಗುರಿ ದಾರಿಯಾಗಿ ಮನೆಯತ್ತ ಹೆಜ್ಜೆ ಹಾಕುತ್ತಿದ್ದ ವೇಳೆ ಯಾಕೂಬ್ ಅಡ್ಡಗಟ್ಟಿದ್ದಾನೆ. ಐ ಲವ್ ಯೂ ಅಂತ ಹೇಳಿ ಆಕೆಯ ಕೈ ಎಳೆದು ಅಪ್ಪಿಕೊಳ್ಳಲು ಮುಂದಾಗಿದ್ದು ಪ್ರತಿಭಟಿಸಿದ ಯುವತಿ ಕಾಮುಕನಿಂದ ತಪ್ಪಿಸಿ ಮಂದಕ್ಕೆ ಸಾಗಿದ್ದಾಳೆ. ಪಟ್ಟು ಬಿಡದ ಕಾಮುಕ ಯಾಕೂಬ್ ಪೊದೆಗಳಲ್ಲಿ ಅಡಗಿ ಯುವತಿಗೆ ಅಶ್ಲೀಲ ಸನ್ನೆಗೈದಿದ್ದು ಯುವತಿ ಬೊಬ್ಬೆ ಹೊಡೆದಿದ್ದಾಳೆ. ಯುವತಿಯ ಬೊಬ್ಬೆ ಕೇಳಿದ ಗ್ರಾಮಸ್ಥರು ಕಾಮುಕನನ್ನ ಹಿಡಿಯಲು ಯತ್ನಿಸಿದ್ದು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಬಳಿಕ ಎಲಿಯಾರ್ ಪದವು ಎಂಬಲ್ಲಿ ಆರೋಪಿ ಯಾಕೂಬನನ್ನ ಗ್ರಾಮಸ್ಥರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿ ಯಾಕೂಬ್ ಗೆ ದೇರಳಕಟ್ಟೆಯ ಅಡ್ಕರೆ ಎಂಬಲ್ಲಿ ಸಂಬಂಧಿಗಳ ಮನೆಯಿದೆ. ಅಲ್ಲಿಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಲಾಕ್ಡೌನ್ ವೇಳೆ ಯಾಕೂಬ್ ಕೊಣಾಜೆ ಪರಂಡೆಯ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ಕಳ್ಳತನಕ್ಕೆ ಯತ್ನಿಸಿ ಮಾನಸಿಕ ಅಸ್ವಸ್ಥನಂತೆ ನಟಿಸಿದ್ದ. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಈ ಹಿಂದೆಯೂ ಲೈಂಗಿಕ ಕಿರುಕುಳ ಪ್ರಕರಣವೂ ದಾಖಲಾಗಿತ್ತು.
Mangalore Man tries to Misbehave with Interfaith college-going Girl while getting down from the Bus. Konaje Police who reached the spot has taken him to Custody. Adyar Resident Ayub (43) is the man taken to custody.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 06:22 pm
Giridhar Shetty, Mangaluru
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm