ಬ್ರೇಕಿಂಗ್ ನ್ಯೂಸ್
05-10-21 04:24 pm Mangaluru Correspondent ಕ್ರೈಂ
ಉಳ್ಳಾಲ, ಅ.5: ಬಸ್ಸಿನಿಂದ ಇಳಿದು ಮನೆ ಕಡೆಗೆ ತೆರಳುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿ ಐ ಲವ್ ಯೂ ಅಂತ ಹೇಳಿ ಕೈ ಎಳೆದು ಅಪ್ಪಿಕೊಳ್ಳಲೆತ್ನಿಸಿದ ಅನ್ಯಕೋಮಿನ ಯುವಕನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದ ಘಟನೆ ಹರೇಕಳ ಗ್ರಾಮದಲ್ಲಿ ನಡೆದಿದೆ.
ಅಡ್ಯಾರ್ ಕಣ್ಣೂರು ನಿವಾಸಿ ಯಾಕೂಬ್ (43) ಬಂಧಿತ ಕಾಮುಕ. ವಿದ್ಯಾರ್ಥಿನಿ ಇಂದು ಮಧ್ಯಾಹ್ನ ಹರೇಕಳ ಗ್ರಾಮದ ಮಿಷನ್ ಕಂಪೌಂಡ್ ಬಸ್ ನಿಲ್ದಾಣದಲ್ಲಿ ಇಳಿದು ಕಲ್ಲೈ, ವಡ್ಡೆದಗುರಿ ದಾರಿಯಾಗಿ ಮನೆಯತ್ತ ಹೆಜ್ಜೆ ಹಾಕುತ್ತಿದ್ದ ವೇಳೆ ಯಾಕೂಬ್ ಅಡ್ಡಗಟ್ಟಿದ್ದಾನೆ. ಐ ಲವ್ ಯೂ ಅಂತ ಹೇಳಿ ಆಕೆಯ ಕೈ ಎಳೆದು ಅಪ್ಪಿಕೊಳ್ಳಲು ಮುಂದಾಗಿದ್ದು ಪ್ರತಿಭಟಿಸಿದ ಯುವತಿ ಕಾಮುಕನಿಂದ ತಪ್ಪಿಸಿ ಮಂದಕ್ಕೆ ಸಾಗಿದ್ದಾಳೆ. ಪಟ್ಟು ಬಿಡದ ಕಾಮುಕ ಯಾಕೂಬ್ ಪೊದೆಗಳಲ್ಲಿ ಅಡಗಿ ಯುವತಿಗೆ ಅಶ್ಲೀಲ ಸನ್ನೆಗೈದಿದ್ದು ಯುವತಿ ಬೊಬ್ಬೆ ಹೊಡೆದಿದ್ದಾಳೆ. ಯುವತಿಯ ಬೊಬ್ಬೆ ಕೇಳಿದ ಗ್ರಾಮಸ್ಥರು ಕಾಮುಕನನ್ನ ಹಿಡಿಯಲು ಯತ್ನಿಸಿದ್ದು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಬಳಿಕ ಎಲಿಯಾರ್ ಪದವು ಎಂಬಲ್ಲಿ ಆರೋಪಿ ಯಾಕೂಬನನ್ನ ಗ್ರಾಮಸ್ಥರು ಹಿಡಿದು ಕೊಣಾಜೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಬಂಧಿತ ಆರೋಪಿ ಯಾಕೂಬ್ ಗೆ ದೇರಳಕಟ್ಟೆಯ ಅಡ್ಕರೆ ಎಂಬಲ್ಲಿ ಸಂಬಂಧಿಗಳ ಮನೆಯಿದೆ. ಅಲ್ಲಿಗೆ ಬಂದಿದ್ದ ವೇಳೆ ಘಟನೆ ನಡೆದಿದೆ. ಲಾಕ್ಡೌನ್ ವೇಳೆ ಯಾಕೂಬ್ ಕೊಣಾಜೆ ಪರಂಡೆಯ ಉಳ್ಳಾಲ್ತಿ ಅಮ್ಮನವರ ಕ್ಷೇತ್ರದಲ್ಲಿ ಕಳ್ಳತನಕ್ಕೆ ಯತ್ನಿಸಿ ಮಾನಸಿಕ ಅಸ್ವಸ್ಥನಂತೆ ನಟಿಸಿದ್ದ. ಈತನ ವಿರುದ್ಧ ಕೊಣಾಜೆ ಠಾಣೆಯಲ್ಲಿ ಈ ಹಿಂದೆಯೂ ಲೈಂಗಿಕ ಕಿರುಕುಳ ಪ್ರಕರಣವೂ ದಾಖಲಾಗಿತ್ತು.
Mangalore Man tries to Misbehave with Interfaith college-going Girl while getting down from the Bus. Konaje Police who reached the spot has taken him to Custody. Adyar Resident Ayub (43) is the man taken to custody.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm