ಬ್ರೇಕಿಂಗ್ ನ್ಯೂಸ್
05-10-21 04:31 pm Mangaluru Correspondent ಕ್ರೈಂ
ಮಂಗಳೂರು, ಅ.5: ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಬಿದ್ದು ಅವಾಂತರಕ್ಕೆ ಕಾರಣವಾಗಿದೆ.
ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದು ಈ ವೇಳೆ ಜಟಾಪಟಿ ನಡೆದಿದೆ ಎನ್ನಲಾಗಿದೆ. ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಮಗ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಸುಧೀಂದ್ರನ ತಲೆಯ ಭಾಗಕ್ಕೆ ಗುಂಡು ಬಿದ್ದಿದ್ದು ಗಾಯಗೊಂಡಿದ್ದಾನೆ.



ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಆಗಮಿಸಿದ್ದಾರೆ. ಸಂಬಳ ಕೇಳಲು ಬಂದಿದ್ದ ಕೆಲಸದಾಳು ಅಪಾಯದಿಂದ ಪಾರಾಗಿದ್ದಾನೆ.
Follow Up: ಸಂಬಳದ ವಿಚಾರದಲ್ಲಿ ಶೂಟೌಟ್ ; ನೌಕರರಿಬ್ಬರ ಮೇಲೆ ಮಗ ಕೈಮಾಡಿದ್ದೇ ಜಟಾಪಟಿಗೆ ಕಾರಣ !
Shootout at Morgans Gate in Mangalore inside Vaishnavi Express Cargo office. The owner has shot his son where he has been admitted to the hospital. Dispute of salary matter between the owner and Employee has landed in trouble for son
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm