ಬ್ರೇಕಿಂಗ್ ನ್ಯೂಸ್
05-10-21 04:31 pm Mangaluru Correspondent ಕ್ರೈಂ
ಮಂಗಳೂರು, ಅ.5: ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಬಿದ್ದು ಅವಾಂತರಕ್ಕೆ ಕಾರಣವಾಗಿದೆ.
ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದು ಈ ವೇಳೆ ಜಟಾಪಟಿ ನಡೆದಿದೆ ಎನ್ನಲಾಗಿದೆ. ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಮಗ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಸುಧೀಂದ್ರನ ತಲೆಯ ಭಾಗಕ್ಕೆ ಗುಂಡು ಬಿದ್ದಿದ್ದು ಗಾಯಗೊಂಡಿದ್ದಾನೆ.



ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಆಗಮಿಸಿದ್ದಾರೆ. ಸಂಬಳ ಕೇಳಲು ಬಂದಿದ್ದ ಕೆಲಸದಾಳು ಅಪಾಯದಿಂದ ಪಾರಾಗಿದ್ದಾನೆ.
Follow Up: ಸಂಬಳದ ವಿಚಾರದಲ್ಲಿ ಶೂಟೌಟ್ ; ನೌಕರರಿಬ್ಬರ ಮೇಲೆ ಮಗ ಕೈಮಾಡಿದ್ದೇ ಜಟಾಪಟಿಗೆ ಕಾರಣ !
Shootout at Morgans Gate in Mangalore inside Vaishnavi Express Cargo office. The owner has shot his son where he has been admitted to the hospital. Dispute of salary matter between the owner and Employee has landed in trouble for son
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm