ಬ್ರೇಕಿಂಗ್ ನ್ಯೂಸ್
05-10-21 04:31 pm Mangaluru Correspondent ಕ್ರೈಂ
ಮಂಗಳೂರು, ಅ.5: ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಬಿದ್ದು ಅವಾಂತರಕ್ಕೆ ಕಾರಣವಾಗಿದೆ.
ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದು ಈ ವೇಳೆ ಜಟಾಪಟಿ ನಡೆದಿದೆ ಎನ್ನಲಾಗಿದೆ. ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಮಗ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಸುಧೀಂದ್ರನ ತಲೆಯ ಭಾಗಕ್ಕೆ ಗುಂಡು ಬಿದ್ದಿದ್ದು ಗಾಯಗೊಂಡಿದ್ದಾನೆ.



ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಆಗಮಿಸಿದ್ದಾರೆ. ಸಂಬಳ ಕೇಳಲು ಬಂದಿದ್ದ ಕೆಲಸದಾಳು ಅಪಾಯದಿಂದ ಪಾರಾಗಿದ್ದಾನೆ.
Follow Up: ಸಂಬಳದ ವಿಚಾರದಲ್ಲಿ ಶೂಟೌಟ್ ; ನೌಕರರಿಬ್ಬರ ಮೇಲೆ ಮಗ ಕೈಮಾಡಿದ್ದೇ ಜಟಾಪಟಿಗೆ ಕಾರಣ !
Shootout at Morgans Gate in Mangalore inside Vaishnavi Express Cargo office. The owner has shot his son where he has been admitted to the hospital. Dispute of salary matter between the owner and Employee has landed in trouble for son
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm