ಬ್ರೇಕಿಂಗ್ ನ್ಯೂಸ್
06-10-21 02:08 pm Bangalore Reporter ಕ್ರೈಂ
Photo credits : ACCUSED SHAKTHI, LOVER
ಬೆಂಗಳೂರು, ಅ.6: ತಾಯಿಯೇ ತನ್ನ ಪ್ರಿಯತಮನ ಜೊತೆ ಸೇರಿ ತನ್ನ 16 ವರ್ಷದ ಮಗನನ್ನು ಕೊಂದು ಹಾಕಿದ ಪ್ರಕರಣ ನಡೆದಿದ್ದು ಹಲಸೂರು ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ನಂದು (16) ಮೃತ ವಿದ್ಯಾರ್ಥಿಯಾಗಿದ್ದು, ತಾಯಿ ಗೀತಾ ಮತ್ತು ಆಕೆಯ ಪ್ರಿಯಕರ ಎನ್ನಲಾದ ಶಕ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗೀತಾ ತನ್ನ ಗಂಡನ ಜೊತೆ ಕಲಹ ಏರ್ಪಟ್ಟು ಆರು ವರ್ಷಗಳಿಂದ ತನ್ನ ಮಕ್ಕಳ ಜೊತೆ ಪ್ರತ್ಯೇಕವಾಗಿ ವಾಸವಿದ್ದಳು. ಬೇರೆಯವರ ಮನೆಗಳಿಗೆ ಮನೆ ಕೆಲಸಕ್ಕೆ ಹೋಗುತ್ತಾ ಇಬ್ಬರು ಮಕ್ಕಳನ್ನು ಸಾಕಿದ್ದಳು. ಈ ವೇಳೆ, ಶಕ್ತಿ ಎಂಬಾತನ ಪರಿಚಯ ಆಗಿದ್ದು, ಆಕೆಯ ಮನೆಗೆ ಬರತೊಡಗಿದ್ದ. ಗೀತಾ ಮತ್ತು ಶಕ್ತಿ ನಡುವೆ ಸಂಬಂಧ ಬೆಳೆದಿತ್ತು.
ಆದರೆ, ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಮನೆಗೆ ಬರುವುದನ್ನು 16 ವರ್ಷದ ಮಗ ವಿರೋಧಿಸಿದ್ದ. ಈ ವಿಚಾರದಲ್ಲಿ ಕಲಹ ಏರ್ಪಟ್ಟಿದ್ದು ಮಂಗಳವಾರ ಗೀತಾಳ ಮನೆಗೆ ಬಂದಿದ್ದ ಶಕ್ತಿ ಆಕೆಯ ಮಗನ ಜೊತೆ ಜಗಳ ಮಾಡಿದ್ದಾನೆ. ಆನಂತರ, ಹುಡುಗನ ಹೊಟ್ಟೆ ಮತ್ತು ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಇದಕ್ಕೆ ಗೀತಾ ಸಾಥ್ ನೀಡಿದ್ದಾಳೆ ಎನ್ನಲಾಗಿತ್ತು. ಹುಡುಗ ಆಬಳಿಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದ. ಪೊಲೀಸರು ಗೀತಾ ಮತ್ತು ಶಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
The Karnataka Police have arrested a woman and her lover, on charges of killing her 16-year-son in Bengaluru, police sources said on Wednesday. The deceased boy is identified as Nandu. Geetha, his mother, and Shakthi, her lover, have been arrested by the jurisdictional Halasuru police.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 08:56 pm
Mangalore Correspondent
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm