ಬ್ರೇಕಿಂಗ್ ನ್ಯೂಸ್
06-10-21 02:08 pm Bangalore Reporter ಕ್ರೈಂ
Photo credits : ACCUSED SHAKTHI, LOVER
ಬೆಂಗಳೂರು, ಅ.6: ತಾಯಿಯೇ ತನ್ನ ಪ್ರಿಯತಮನ ಜೊತೆ ಸೇರಿ ತನ್ನ 16 ವರ್ಷದ ಮಗನನ್ನು ಕೊಂದು ಹಾಕಿದ ಪ್ರಕರಣ ನಡೆದಿದ್ದು ಹಲಸೂರು ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ನಂದು (16) ಮೃತ ವಿದ್ಯಾರ್ಥಿಯಾಗಿದ್ದು, ತಾಯಿ ಗೀತಾ ಮತ್ತು ಆಕೆಯ ಪ್ರಿಯಕರ ಎನ್ನಲಾದ ಶಕ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗೀತಾ ತನ್ನ ಗಂಡನ ಜೊತೆ ಕಲಹ ಏರ್ಪಟ್ಟು ಆರು ವರ್ಷಗಳಿಂದ ತನ್ನ ಮಕ್ಕಳ ಜೊತೆ ಪ್ರತ್ಯೇಕವಾಗಿ ವಾಸವಿದ್ದಳು. ಬೇರೆಯವರ ಮನೆಗಳಿಗೆ ಮನೆ ಕೆಲಸಕ್ಕೆ ಹೋಗುತ್ತಾ ಇಬ್ಬರು ಮಕ್ಕಳನ್ನು ಸಾಕಿದ್ದಳು. ಈ ವೇಳೆ, ಶಕ್ತಿ ಎಂಬಾತನ ಪರಿಚಯ ಆಗಿದ್ದು, ಆಕೆಯ ಮನೆಗೆ ಬರತೊಡಗಿದ್ದ. ಗೀತಾ ಮತ್ತು ಶಕ್ತಿ ನಡುವೆ ಸಂಬಂಧ ಬೆಳೆದಿತ್ತು.
ಆದರೆ, ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಮನೆಗೆ ಬರುವುದನ್ನು 16 ವರ್ಷದ ಮಗ ವಿರೋಧಿಸಿದ್ದ. ಈ ವಿಚಾರದಲ್ಲಿ ಕಲಹ ಏರ್ಪಟ್ಟಿದ್ದು ಮಂಗಳವಾರ ಗೀತಾಳ ಮನೆಗೆ ಬಂದಿದ್ದ ಶಕ್ತಿ ಆಕೆಯ ಮಗನ ಜೊತೆ ಜಗಳ ಮಾಡಿದ್ದಾನೆ. ಆನಂತರ, ಹುಡುಗನ ಹೊಟ್ಟೆ ಮತ್ತು ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಇದಕ್ಕೆ ಗೀತಾ ಸಾಥ್ ನೀಡಿದ್ದಾಳೆ ಎನ್ನಲಾಗಿತ್ತು. ಹುಡುಗ ಆಬಳಿಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದ. ಪೊಲೀಸರು ಗೀತಾ ಮತ್ತು ಶಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
The Karnataka Police have arrested a woman and her lover, on charges of killing her 16-year-son in Bengaluru, police sources said on Wednesday. The deceased boy is identified as Nandu. Geetha, his mother, and Shakthi, her lover, have been arrested by the jurisdictional Halasuru police.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm