ಬ್ರೇಕಿಂಗ್ ನ್ಯೂಸ್
06-10-21 02:08 pm Bangalore Reporter ಕ್ರೈಂ
Photo credits : ACCUSED SHAKTHI, LOVER
ಬೆಂಗಳೂರು, ಅ.6: ತಾಯಿಯೇ ತನ್ನ ಪ್ರಿಯತಮನ ಜೊತೆ ಸೇರಿ ತನ್ನ 16 ವರ್ಷದ ಮಗನನ್ನು ಕೊಂದು ಹಾಕಿದ ಪ್ರಕರಣ ನಡೆದಿದ್ದು ಹಲಸೂರು ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ನಂದು (16) ಮೃತ ವಿದ್ಯಾರ್ಥಿಯಾಗಿದ್ದು, ತಾಯಿ ಗೀತಾ ಮತ್ತು ಆಕೆಯ ಪ್ರಿಯಕರ ಎನ್ನಲಾದ ಶಕ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗೀತಾ ತನ್ನ ಗಂಡನ ಜೊತೆ ಕಲಹ ಏರ್ಪಟ್ಟು ಆರು ವರ್ಷಗಳಿಂದ ತನ್ನ ಮಕ್ಕಳ ಜೊತೆ ಪ್ರತ್ಯೇಕವಾಗಿ ವಾಸವಿದ್ದಳು. ಬೇರೆಯವರ ಮನೆಗಳಿಗೆ ಮನೆ ಕೆಲಸಕ್ಕೆ ಹೋಗುತ್ತಾ ಇಬ್ಬರು ಮಕ್ಕಳನ್ನು ಸಾಕಿದ್ದಳು. ಈ ವೇಳೆ, ಶಕ್ತಿ ಎಂಬಾತನ ಪರಿಚಯ ಆಗಿದ್ದು, ಆಕೆಯ ಮನೆಗೆ ಬರತೊಡಗಿದ್ದ. ಗೀತಾ ಮತ್ತು ಶಕ್ತಿ ನಡುವೆ ಸಂಬಂಧ ಬೆಳೆದಿತ್ತು.
ಆದರೆ, ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಮನೆಗೆ ಬರುವುದನ್ನು 16 ವರ್ಷದ ಮಗ ವಿರೋಧಿಸಿದ್ದ. ಈ ವಿಚಾರದಲ್ಲಿ ಕಲಹ ಏರ್ಪಟ್ಟಿದ್ದು ಮಂಗಳವಾರ ಗೀತಾಳ ಮನೆಗೆ ಬಂದಿದ್ದ ಶಕ್ತಿ ಆಕೆಯ ಮಗನ ಜೊತೆ ಜಗಳ ಮಾಡಿದ್ದಾನೆ. ಆನಂತರ, ಹುಡುಗನ ಹೊಟ್ಟೆ ಮತ್ತು ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಇದಕ್ಕೆ ಗೀತಾ ಸಾಥ್ ನೀಡಿದ್ದಾಳೆ ಎನ್ನಲಾಗಿತ್ತು. ಹುಡುಗ ಆಬಳಿಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದ. ಪೊಲೀಸರು ಗೀತಾ ಮತ್ತು ಶಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
The Karnataka Police have arrested a woman and her lover, on charges of killing her 16-year-son in Bengaluru, police sources said on Wednesday. The deceased boy is identified as Nandu. Geetha, his mother, and Shakthi, her lover, have been arrested by the jurisdictional Halasuru police.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
03-09-25 10:04 pm
HK News Desk
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm