ಬ್ರೇಕಿಂಗ್ ನ್ಯೂಸ್
07-10-21 11:41 am Mangaluru Correspondent ಕ್ರೈಂ
ಮಂಗಳೂರು, ಅ.7: ನಿನ್ನೆ ರಾತ್ರಿ ನಗರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಅಲೋಶಿಯಸ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳು ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಇಬ್ಬರು ಹುಡುಗರು, ಇಬ್ಬರು ಹುಡುಗಿಯರು ನಿಂತಿದ್ದನ್ನು ನೋಡಿದ ಬಜರಂಗದಳ ಕಾರ್ಯಕರ್ತರು ಎನ್ನಲಾದ ಯುವಕರು ಪ್ರಶ್ನೆ ಮಾಡಿದ್ದಾರೆ. ಅದರಲ್ಲಿ ಒಬ್ಬಾತ ಅನ್ಯಧರ್ಮದ ಯುವಕ ಎನ್ನುವುದನ್ನು ಅರಿತು ಹೊಡೆದಿದ್ದಾರೆ. ಬಳಿಕ ಅವರ ನಡುವೆ ಜಟಾಪಟಿ ನಡೆದಿದ್ದು ಪೊಲೀಸರಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯ ತಂಡವನ್ನು ಠಾಣೆಗೆ ಒಯ್ದಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ವಾರದ ಹಿಂದೆ ಸುರತ್ಕಲ್ ನಲ್ಲಿ ಬೊಲೆರೋ ಜೀಪಿನಲ್ಲಿ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ಬಗ್ಗೆ ಭಾರೀ ಆಕ್ರೋಶವೂ ಕೇಳಿಬಂದಿತ್ತು. ಇದೇ ವಿಚಾರದಲ್ಲಿ ಬಜರಂಗದಳ ಸುರತ್ಕಲ್ ಪೇಟೆಯಲ್ಲಿ ಪ್ರತಿಭಟನಾ ಕಾರ್ಯಕ್ರಮ ನಡೆಸಿ, ಅನ್ಯಧರ್ಮೀಯರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ ಘಟನೆಯೂ ನಡೆದಿತ್ತು.
Two Bajarang dal members were arrested for Moral policing at Kadri in Mangalore. Four college students who were near Kadri Park were questioned by Bajarang dal members and assaulted a boy who was other interfaith.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm