ಬ್ರೇಕಿಂಗ್ ನ್ಯೂಸ್
07-10-21 11:41 am Mangaluru Correspondent ಕ್ರೈಂ
ಮಂಗಳೂರು, ಅ.7: ನಿನ್ನೆ ರಾತ್ರಿ ನಗರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಅಲೋಶಿಯಸ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳು ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಇಬ್ಬರು ಹುಡುಗರು, ಇಬ್ಬರು ಹುಡುಗಿಯರು ನಿಂತಿದ್ದನ್ನು ನೋಡಿದ ಬಜರಂಗದಳ ಕಾರ್ಯಕರ್ತರು ಎನ್ನಲಾದ ಯುವಕರು ಪ್ರಶ್ನೆ ಮಾಡಿದ್ದಾರೆ. ಅದರಲ್ಲಿ ಒಬ್ಬಾತ ಅನ್ಯಧರ್ಮದ ಯುವಕ ಎನ್ನುವುದನ್ನು ಅರಿತು ಹೊಡೆದಿದ್ದಾರೆ. ಬಳಿಕ ಅವರ ನಡುವೆ ಜಟಾಪಟಿ ನಡೆದಿದ್ದು ಪೊಲೀಸರಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯ ತಂಡವನ್ನು ಠಾಣೆಗೆ ಒಯ್ದಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ವಾರದ ಹಿಂದೆ ಸುರತ್ಕಲ್ ನಲ್ಲಿ ಬೊಲೆರೋ ಜೀಪಿನಲ್ಲಿ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ಬಗ್ಗೆ ಭಾರೀ ಆಕ್ರೋಶವೂ ಕೇಳಿಬಂದಿತ್ತು. ಇದೇ ವಿಚಾರದಲ್ಲಿ ಬಜರಂಗದಳ ಸುರತ್ಕಲ್ ಪೇಟೆಯಲ್ಲಿ ಪ್ರತಿಭಟನಾ ಕಾರ್ಯಕ್ರಮ ನಡೆಸಿ, ಅನ್ಯಧರ್ಮೀಯರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ ಘಟನೆಯೂ ನಡೆದಿತ್ತು.
Two Bajarang dal members were arrested for Moral policing at Kadri in Mangalore. Four college students who were near Kadri Park were questioned by Bajarang dal members and assaulted a boy who was other interfaith.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm