ಬ್ರೇಕಿಂಗ್ ನ್ಯೂಸ್
07-10-21 11:41 am Mangaluru Correspondent ಕ್ರೈಂ
ಮಂಗಳೂರು, ಅ.7: ನಿನ್ನೆ ರಾತ್ರಿ ನಗರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಅಲೋಶಿಯಸ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳು ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಇಬ್ಬರು ಹುಡುಗರು, ಇಬ್ಬರು ಹುಡುಗಿಯರು ನಿಂತಿದ್ದನ್ನು ನೋಡಿದ ಬಜರಂಗದಳ ಕಾರ್ಯಕರ್ತರು ಎನ್ನಲಾದ ಯುವಕರು ಪ್ರಶ್ನೆ ಮಾಡಿದ್ದಾರೆ. ಅದರಲ್ಲಿ ಒಬ್ಬಾತ ಅನ್ಯಧರ್ಮದ ಯುವಕ ಎನ್ನುವುದನ್ನು ಅರಿತು ಹೊಡೆದಿದ್ದಾರೆ. ಬಳಿಕ ಅವರ ನಡುವೆ ಜಟಾಪಟಿ ನಡೆದಿದ್ದು ಪೊಲೀಸರಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯ ತಂಡವನ್ನು ಠಾಣೆಗೆ ಒಯ್ದಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ವಾರದ ಹಿಂದೆ ಸುರತ್ಕಲ್ ನಲ್ಲಿ ಬೊಲೆರೋ ಜೀಪಿನಲ್ಲಿ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ಬಗ್ಗೆ ಭಾರೀ ಆಕ್ರೋಶವೂ ಕೇಳಿಬಂದಿತ್ತು. ಇದೇ ವಿಚಾರದಲ್ಲಿ ಬಜರಂಗದಳ ಸುರತ್ಕಲ್ ಪೇಟೆಯಲ್ಲಿ ಪ್ರತಿಭಟನಾ ಕಾರ್ಯಕ್ರಮ ನಡೆಸಿ, ಅನ್ಯಧರ್ಮೀಯರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ ಘಟನೆಯೂ ನಡೆದಿತ್ತು.
Two Bajarang dal members were arrested for Moral policing at Kadri in Mangalore. Four college students who were near Kadri Park were questioned by Bajarang dal members and assaulted a boy who was other interfaith.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 06:22 pm
Giridhar Shetty, Mangaluru
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm