ಬ್ರೇಕಿಂಗ್ ನ್ಯೂಸ್
07-10-21 11:41 am Mangaluru Correspondent ಕ್ರೈಂ
ಮಂಗಳೂರು, ಅ.7: ನಿನ್ನೆ ರಾತ್ರಿ ನಗರದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದೆ. ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಬಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ಅಲೋಶಿಯಸ್ ಕಾಲೇಜಿನಲ್ಲಿ ಕಲಿಯುತ್ತಿರುವ ಕೇರಳ ಮೂಲದ ನಾಲ್ವರು ವಿದ್ಯಾರ್ಥಿಗಳು ಕದ್ರಿ ಪಾರ್ಕ್ ಬಳಿ ನಿಂತುಕೊಂಡಿದ್ದರು. ರಾತ್ರಿ 11 ಗಂಟೆ ಸುಮಾರಿಗೆ ಇಬ್ಬರು ಹುಡುಗರು, ಇಬ್ಬರು ಹುಡುಗಿಯರು ನಿಂತಿದ್ದನ್ನು ನೋಡಿದ ಬಜರಂಗದಳ ಕಾರ್ಯಕರ್ತರು ಎನ್ನಲಾದ ಯುವಕರು ಪ್ರಶ್ನೆ ಮಾಡಿದ್ದಾರೆ. ಅದರಲ್ಲಿ ಒಬ್ಬಾತ ಅನ್ಯಧರ್ಮದ ಯುವಕ ಎನ್ನುವುದನ್ನು ಅರಿತು ಹೊಡೆದಿದ್ದಾರೆ. ಬಳಿಕ ಅವರ ನಡುವೆ ಜಟಾಪಟಿ ನಡೆದಿದ್ದು ಪೊಲೀಸರಿಗೆ ಕರೆ ಮಾಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಎರಡೂ ಕಡೆಯ ತಂಡವನ್ನು ಠಾಣೆಗೆ ಒಯ್ದಿದ್ದಾರೆ. ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಇಬ್ಬರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ವಾರದ ಹಿಂದೆ ಸುರತ್ಕಲ್ ನಲ್ಲಿ ಬೊಲೆರೋ ಜೀಪಿನಲ್ಲಿ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿಗಳ ಮೇಲೆ ಬಜರಂಗದಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ಬಗ್ಗೆ ಭಾರೀ ಆಕ್ರೋಶವೂ ಕೇಳಿಬಂದಿತ್ತು. ಇದೇ ವಿಚಾರದಲ್ಲಿ ಬಜರಂಗದಳ ಸುರತ್ಕಲ್ ಪೇಟೆಯಲ್ಲಿ ಪ್ರತಿಭಟನಾ ಕಾರ್ಯಕ್ರಮ ನಡೆಸಿ, ಅನ್ಯಧರ್ಮೀಯರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ ಘಟನೆಯೂ ನಡೆದಿತ್ತು.
Two Bajarang dal members were arrested for Moral policing at Kadri in Mangalore. Four college students who were near Kadri Park were questioned by Bajarang dal members and assaulted a boy who was other interfaith.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 08:56 pm
Mangalore Correspondent
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm