ಬ್ರೇಕಿಂಗ್ ನ್ಯೂಸ್
08-10-21 03:21 pm Headline Karnataka News Network ಕ್ರೈಂ
ಹಾಸನ, ಅ.08 : ಹಣೆಗೆ ಗುಂಡು ಹಾರಿಸಿಕೊಂಡ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಸವಾಸೆ ಗ್ರಾಮದಲ್ಲಿ ನಡೆದಿದೆ. ಬಸವಲಿಂಗಪ್ಪ (71) ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಣೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಅಲ್ಲದೇ ಬಸವಲಿಂಗಪ್ಪ ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಇನ್ನು ಮೃತನ ಪತ್ನಿ ಮತ್ತು ಪುತ್ರ ವಿದೇಶದಲ್ಲಿದ್ದಾರೆ. ಸ್ಥಳಕ್ಕೆ ಆರಕ್ಷಕ ವೃತ್ತ ನಿರೀಕ್ಷಕ ಚೈತನ್ಯ ಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
A person who committed suicide by shooting himself in the forehead in Basavase village of Sakaleshpur taluk in Hassan district. Basavalingappa (71) is a man who committed suicide
07-01-26 10:33 pm
Bangalore Correspondent
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 11:06 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm