ಬ್ರೇಕಿಂಗ್ ನ್ಯೂಸ್
10-10-21 08:13 am Mangalore Reporter ಕ್ರೈಂ
ಮೂಡುಬಿದ್ರೆ, ಅ.10: ಮುಸ್ಲಿಮ್ ದಂಪತಿ ಜೊತೆ ಕಾರಿನಲ್ಲಿ ಇಬ್ಬರು ಹಿಂದು ಯುವತಿಯರು ಪ್ರಯಾಣಿಸುತ್ತಿದ್ದುದನ್ನು ಗಮನಿಸಿದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದ್ದು, ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮುಸ್ಲಿಮ್ ದಂಪತಿ ಬೆಳುವಾಯಿ ಕಡೆಯಿಂದ ಮೂಡುಬಿದ್ರೆ ಕಡೆಗೆ ಆಲ್ಟೋ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ, ಬೇರೆ ವಾಹನದಲ್ಲಿ ಹಿಂಬಾಲಿಸಿ ಬಂದ ಹಿಂದು ಸಂಘಟನೆಯ ಕಾರ್ಯಕರ್ತರು ಆಲ್ಟೋ ಕಾರನ್ನು ಕೆಸರ್ ಗದ್ದೆ ಎಂಬಲ್ಲಿ ಅಡ್ಡಹಾಕಿದ್ದಾರೆ. ಆನಂತರ, ಕಾರನ್ನು ನಿಲ್ಲಿಸಿ ಮುಸ್ಲಿಮ್ ದಂಪತಿ ಮತ್ತು ಅದರಲ್ಲಿದ್ದ ಇಬ್ಬರು ಹೆಣ್ಮಕ್ಕಳನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಮುಸ್ಲಿಂ ದಂಪತಿ ಪರಿಚಿತರಾಗಿದ್ದರಿಂದ ಯುವತಿಯರು ಅವರ ಜೊತೆ ಕಾರಿನಲ್ಲಿ ತೆರಳುತ್ತಿದ್ದರು.
ಪ್ರಕರಣದ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹಿಂದು ಜಾಗರಣ ವೇದಿಕೆಯ ಮೂಡುಬಿದ್ರೆ ಘಟಕದ ಮುಖಂಡ ಸಮಿತ್ ರಾಜ್ ದರೆಗುಡ್ಡೆ ಮತ್ತು ಕಾರ್ಯಕರ್ತ ಸಂದೀಪ್ ಪೂಜಾರಿ ಬಂಧಿತರಾಗಿದ್ದು, ಅವರ ವಿರುದ್ಧ 354, 153 ಎ, 504, 506 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಕಾರಿನಲ್ಲಿದ್ದ ದಂಪತಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಕಾರ್ಕಳ ತಾಲೂಕಿಗೆ ಸೇರಿದವರಾಗಿದ್ದು, ಅವರೇ ದೂರು ನೀಡಿದ್ದರು.
Moral Policing in Moodbidri Two Hindu girls stopped for travelling in car with Muslim Youths. Two Bajarang Dal members arrested for misbehaving with girls. Mangalore is reporting several back to back moral policing cases in two weeks.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
27-07-25 08:56 pm
Mangalore Correspondent
Dharmasthala Case, SIT, ADGP Pranav Mohanty:...
27-07-25 08:14 pm
Dharmasthala Case, Sowjanya case, Mangalore:...
27-07-25 07:49 pm
Mangalore Congress: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್...
26-07-25 10:41 pm
Mangalore, Dharmasthala Case, SIT, whistle bl...
26-07-25 10:05 pm
27-07-25 08:39 pm
Mangalore Correspondent
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm