ಬ್ರೇಕಿಂಗ್ ನ್ಯೂಸ್
10-10-21 08:13 am Mangalore Reporter ಕ್ರೈಂ
ಮೂಡುಬಿದ್ರೆ, ಅ.10: ಮುಸ್ಲಿಮ್ ದಂಪತಿ ಜೊತೆ ಕಾರಿನಲ್ಲಿ ಇಬ್ಬರು ಹಿಂದು ಯುವತಿಯರು ಪ್ರಯಾಣಿಸುತ್ತಿದ್ದುದನ್ನು ಗಮನಿಸಿದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದ್ದು, ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಸ್ಲಿಮ್ ದಂಪತಿ ಬೆಳುವಾಯಿ ಕಡೆಯಿಂದ ಮೂಡುಬಿದ್ರೆ ಕಡೆಗೆ ಆಲ್ಟೋ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ, ಬೇರೆ ವಾಹನದಲ್ಲಿ ಹಿಂಬಾಲಿಸಿ ಬಂದ ಹಿಂದು ಸಂಘಟನೆಯ ಕಾರ್ಯಕರ್ತರು ಆಲ್ಟೋ ಕಾರನ್ನು ಕೆಸರ್ ಗದ್ದೆ ಎಂಬಲ್ಲಿ ಅಡ್ಡಹಾಕಿದ್ದಾರೆ. ಆನಂತರ, ಕಾರನ್ನು ನಿಲ್ಲಿಸಿ ಮುಸ್ಲಿಮ್ ದಂಪತಿ ಮತ್ತು ಅದರಲ್ಲಿದ್ದ ಇಬ್ಬರು ಹೆಣ್ಮಕ್ಕಳನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಮುಸ್ಲಿಂ ದಂಪತಿ ಪರಿಚಿತರಾಗಿದ್ದರಿಂದ ಯುವತಿಯರು ಅವರ ಜೊತೆ ಕಾರಿನಲ್ಲಿ ತೆರಳುತ್ತಿದ್ದರು.

ಪ್ರಕರಣದ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹಿಂದು ಜಾಗರಣ ವೇದಿಕೆಯ ಮೂಡುಬಿದ್ರೆ ಘಟಕದ ಮುಖಂಡ ಸಮಿತ್ ರಾಜ್ ದರೆಗುಡ್ಡೆ ಮತ್ತು ಕಾರ್ಯಕರ್ತ ಸಂದೀಪ್ ಪೂಜಾರಿ ಬಂಧಿತರಾಗಿದ್ದು, ಅವರ ವಿರುದ್ಧ 354, 153 ಎ, 504, 506 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಕಾರಿನಲ್ಲಿದ್ದ ದಂಪತಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಕಾರ್ಕಳ ತಾಲೂಕಿಗೆ ಸೇರಿದವರಾಗಿದ್ದು, ಅವರೇ ದೂರು ನೀಡಿದ್ದರು.
Moral Policing in Moodbidri Two Hindu girls stopped for travelling in car with Muslim Youths. Two Bajarang Dal members arrested for misbehaving with girls. Mangalore is reporting several back to back moral policing cases in two weeks.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm