ಬ್ರೇಕಿಂಗ್ ನ್ಯೂಸ್
10-10-21 08:13 am Mangalore Reporter ಕ್ರೈಂ
ಮೂಡುಬಿದ್ರೆ, ಅ.10: ಮುಸ್ಲಿಮ್ ದಂಪತಿ ಜೊತೆ ಕಾರಿನಲ್ಲಿ ಇಬ್ಬರು ಹಿಂದು ಯುವತಿಯರು ಪ್ರಯಾಣಿಸುತ್ತಿದ್ದುದನ್ನು ಗಮನಿಸಿದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದ್ದು, ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಸ್ಲಿಮ್ ದಂಪತಿ ಬೆಳುವಾಯಿ ಕಡೆಯಿಂದ ಮೂಡುಬಿದ್ರೆ ಕಡೆಗೆ ಆಲ್ಟೋ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ, ಬೇರೆ ವಾಹನದಲ್ಲಿ ಹಿಂಬಾಲಿಸಿ ಬಂದ ಹಿಂದು ಸಂಘಟನೆಯ ಕಾರ್ಯಕರ್ತರು ಆಲ್ಟೋ ಕಾರನ್ನು ಕೆಸರ್ ಗದ್ದೆ ಎಂಬಲ್ಲಿ ಅಡ್ಡಹಾಕಿದ್ದಾರೆ. ಆನಂತರ, ಕಾರನ್ನು ನಿಲ್ಲಿಸಿ ಮುಸ್ಲಿಮ್ ದಂಪತಿ ಮತ್ತು ಅದರಲ್ಲಿದ್ದ ಇಬ್ಬರು ಹೆಣ್ಮಕ್ಕಳನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಮುಸ್ಲಿಂ ದಂಪತಿ ಪರಿಚಿತರಾಗಿದ್ದರಿಂದ ಯುವತಿಯರು ಅವರ ಜೊತೆ ಕಾರಿನಲ್ಲಿ ತೆರಳುತ್ತಿದ್ದರು.

ಪ್ರಕರಣದ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹಿಂದು ಜಾಗರಣ ವೇದಿಕೆಯ ಮೂಡುಬಿದ್ರೆ ಘಟಕದ ಮುಖಂಡ ಸಮಿತ್ ರಾಜ್ ದರೆಗುಡ್ಡೆ ಮತ್ತು ಕಾರ್ಯಕರ್ತ ಸಂದೀಪ್ ಪೂಜಾರಿ ಬಂಧಿತರಾಗಿದ್ದು, ಅವರ ವಿರುದ್ಧ 354, 153 ಎ, 504, 506 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಕಾರಿನಲ್ಲಿದ್ದ ದಂಪತಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಕಾರ್ಕಳ ತಾಲೂಕಿಗೆ ಸೇರಿದವರಾಗಿದ್ದು, ಅವರೇ ದೂರು ನೀಡಿದ್ದರು.
Moral Policing in Moodbidri Two Hindu girls stopped for travelling in car with Muslim Youths. Two Bajarang Dal members arrested for misbehaving with girls. Mangalore is reporting several back to back moral policing cases in two weeks.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am