ಬ್ರೇಕಿಂಗ್ ನ್ಯೂಸ್
11-10-21 01:54 pm Mangaluru Correspondent ಕ್ರೈಂ
ಬೆಳಗಾವಿ, ಅ.11: ಡ್ರಾಪ್ ಕೊಡುವುದಾಗಿ 24 ವರ್ಷದ ಯುವಕನನ್ನ ಬೈಕ್ ನಲ್ಲಿ ಕರೆದೊಯ್ದ ವ್ಯಕ್ತಿಯೋರ್ವ ನಿರ್ಜನ ಪ್ರದೇಶದಲ್ಲಿ ಆತನ ಜೊತೆ ಸಲಿಂಗಕಾಮ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನಲ್ಲಿ ಅಕ್ಟೋಬರ್ 5 ರಂದು ಯುವಕನ ಮೇಲೆ ಮತ್ತೊಬ್ಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಡವಾಗಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿ, ಕಳೆದ ಎರಡು ವರ್ಷಗಳಿಂದ ಘಟ್ಟನಟ್ಟಿ ಗ್ರಾಮದಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ಉಳಿದುಕೊಂಡಿದ್ದನು. ಅಥಣಿ ಬಸ್ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.
ಅಥಣಿ ಬಸ್ ನಿಲ್ದಾಣದಲ್ಲಿ ಮನೆಗೆ ಹೋಗಲು ಖಾಸಗಿ ಪ್ರಯಾಣಿಕರ ವಾಹನಗಳಿಗಾಗಿ ಕಾಯುತ್ತಿದ್ದಾಗ, ಸಂಕೋನಟ್ಟಿ ಗ್ರಾಮದ ನಿವಾಸಿ ರಾಜು ಆಚರಟ್ಟಿ ಬೈಕ್ ನಲ್ಲಿ ನನ್ನನ್ನು ಕರೆದೊಯ್ದಿದ್ದ.
ಮನೆಗೆ ಹೋಗುವ ಬದಲು ಆತ ನನ್ನನ್ನು ಕುದರ್ಯಗೋಳ್ ಹಳ್ಳಿಯ ಬಳಿ ಇರುವ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಏತನ್ಮಧ್ಯೆ, ಆರೋಪಿ ರವಿ ತನ್ನ ಕೆನ್ನೆಯನ್ನು ಕಚ್ಚಿ ದೇಹದ ಮೇಲೆ ಗಾಯಗಳನ್ನು ಮಾಡಿರುವುದಾಗಿ ಆರೋಪಿಸಿದ್ದಾನೆ. ದೂರು ಸ್ವೀಕರಿಸಿದ ನಂತರ ಅಥಣಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಆರೋಪಿ ರಾಜು ಆಚರಟ್ಟಿಯನ್ನು ಬಂಧಿಸಿದ್ದಾರೆ.
Belagavi Boy raped by Man in isolated place arrested by Police. The arrested has been identified as Raju.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm