ಬ್ರೇಕಿಂಗ್ ನ್ಯೂಸ್
11-10-21 01:54 pm Mangaluru Correspondent ಕ್ರೈಂ
ಬೆಳಗಾವಿ, ಅ.11: ಡ್ರಾಪ್ ಕೊಡುವುದಾಗಿ 24 ವರ್ಷದ ಯುವಕನನ್ನ ಬೈಕ್ ನಲ್ಲಿ ಕರೆದೊಯ್ದ ವ್ಯಕ್ತಿಯೋರ್ವ ನಿರ್ಜನ ಪ್ರದೇಶದಲ್ಲಿ ಆತನ ಜೊತೆ ಸಲಿಂಗಕಾಮ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನಲ್ಲಿ ಅಕ್ಟೋಬರ್ 5 ರಂದು ಯುವಕನ ಮೇಲೆ ಮತ್ತೊಬ್ಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಡವಾಗಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿ, ಕಳೆದ ಎರಡು ವರ್ಷಗಳಿಂದ ಘಟ್ಟನಟ್ಟಿ ಗ್ರಾಮದಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ಉಳಿದುಕೊಂಡಿದ್ದನು. ಅಥಣಿ ಬಸ್ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.
ಅಥಣಿ ಬಸ್ ನಿಲ್ದಾಣದಲ್ಲಿ ಮನೆಗೆ ಹೋಗಲು ಖಾಸಗಿ ಪ್ರಯಾಣಿಕರ ವಾಹನಗಳಿಗಾಗಿ ಕಾಯುತ್ತಿದ್ದಾಗ, ಸಂಕೋನಟ್ಟಿ ಗ್ರಾಮದ ನಿವಾಸಿ ರಾಜು ಆಚರಟ್ಟಿ ಬೈಕ್ ನಲ್ಲಿ ನನ್ನನ್ನು ಕರೆದೊಯ್ದಿದ್ದ.
ಮನೆಗೆ ಹೋಗುವ ಬದಲು ಆತ ನನ್ನನ್ನು ಕುದರ್ಯಗೋಳ್ ಹಳ್ಳಿಯ ಬಳಿ ಇರುವ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಏತನ್ಮಧ್ಯೆ, ಆರೋಪಿ ರವಿ ತನ್ನ ಕೆನ್ನೆಯನ್ನು ಕಚ್ಚಿ ದೇಹದ ಮೇಲೆ ಗಾಯಗಳನ್ನು ಮಾಡಿರುವುದಾಗಿ ಆರೋಪಿಸಿದ್ದಾನೆ. ದೂರು ಸ್ವೀಕರಿಸಿದ ನಂತರ ಅಥಣಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಆರೋಪಿ ರಾಜು ಆಚರಟ್ಟಿಯನ್ನು ಬಂಧಿಸಿದ್ದಾರೆ.
Belagavi Boy raped by Man in isolated place arrested by Police. The arrested has been identified as Raju.
28-06-25 04:27 pm
Bangalore Correspondent
Five Tigers Poisoned MM Hills, Three Arrested...
28-06-25 12:14 pm
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
28-06-25 10:14 pm
HK News Desk
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
28-06-25 07:30 pm
Mangalore Correspondent
Mangalore Luxury Car Tax Scam, G Wagon Merced...
28-06-25 05:35 pm
Hyderabad Couple Arrested, for Livestream S*x...
27-06-25 10:59 pm
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm