ಬ್ರೇಕಿಂಗ್ ನ್ಯೂಸ್
11-10-21 01:54 pm Mangaluru Correspondent ಕ್ರೈಂ
ಬೆಳಗಾವಿ, ಅ.11: ಡ್ರಾಪ್ ಕೊಡುವುದಾಗಿ 24 ವರ್ಷದ ಯುವಕನನ್ನ ಬೈಕ್ ನಲ್ಲಿ ಕರೆದೊಯ್ದ ವ್ಯಕ್ತಿಯೋರ್ವ ನಿರ್ಜನ ಪ್ರದೇಶದಲ್ಲಿ ಆತನ ಜೊತೆ ಸಲಿಂಗಕಾಮ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನಲ್ಲಿ ಅಕ್ಟೋಬರ್ 5 ರಂದು ಯುವಕನ ಮೇಲೆ ಮತ್ತೊಬ್ಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಡವಾಗಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿ, ಕಳೆದ ಎರಡು ವರ್ಷಗಳಿಂದ ಘಟ್ಟನಟ್ಟಿ ಗ್ರಾಮದಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ಉಳಿದುಕೊಂಡಿದ್ದನು. ಅಥಣಿ ಬಸ್ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.
ಅಥಣಿ ಬಸ್ ನಿಲ್ದಾಣದಲ್ಲಿ ಮನೆಗೆ ಹೋಗಲು ಖಾಸಗಿ ಪ್ರಯಾಣಿಕರ ವಾಹನಗಳಿಗಾಗಿ ಕಾಯುತ್ತಿದ್ದಾಗ, ಸಂಕೋನಟ್ಟಿ ಗ್ರಾಮದ ನಿವಾಸಿ ರಾಜು ಆಚರಟ್ಟಿ ಬೈಕ್ ನಲ್ಲಿ ನನ್ನನ್ನು ಕರೆದೊಯ್ದಿದ್ದ.
ಮನೆಗೆ ಹೋಗುವ ಬದಲು ಆತ ನನ್ನನ್ನು ಕುದರ್ಯಗೋಳ್ ಹಳ್ಳಿಯ ಬಳಿ ಇರುವ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಏತನ್ಮಧ್ಯೆ, ಆರೋಪಿ ರವಿ ತನ್ನ ಕೆನ್ನೆಯನ್ನು ಕಚ್ಚಿ ದೇಹದ ಮೇಲೆ ಗಾಯಗಳನ್ನು ಮಾಡಿರುವುದಾಗಿ ಆರೋಪಿಸಿದ್ದಾನೆ. ದೂರು ಸ್ವೀಕರಿಸಿದ ನಂತರ ಅಥಣಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಆರೋಪಿ ರಾಜು ಆಚರಟ್ಟಿಯನ್ನು ಬಂಧಿಸಿದ್ದಾರೆ.
Belagavi Boy raped by Man in isolated place arrested by Police. The arrested has been identified as Raju.
08-01-26 11:06 pm
HK News Desk
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
ಅತ್ತೆ ಕಿರುಕುಳ ಆರೋಪ ; ಸೊಸೆ ತನ್ನ ಇಬ್ಬರು ಮಕ್ಕಳೊಂ...
08-01-26 07:51 pm
ಪಶ್ಚಿಮ ಘಟ್ಟಗಳ ಸಂರಕ್ಷಣೆಗಾಗಿ ಜೀವನದುದ್ದಕ್ಕೂ ಹೋರಾ...
08-01-26 02:10 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
08-01-26 08:48 pm
Mangalore Correspondent
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
ಗಡಿನಾಡು ಕಾಸರಗೋಡಿನಲ್ಲಿ ಮಲಯಾಳ ಹೇರಿಕೆ ; ಕಡ್ಡಾಯ ಭ...
08-01-26 02:34 pm
ಸುಳ್ಯ ಶಾಸಕಿ ಭಾಗೀರಥಿ ಬಗ್ಗೆ ಅವಹೇಳನ ಪೋಸ್ಟ್ ; ಕಾಂ...
07-01-26 11:06 pm
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm