ಬ್ರೇಕಿಂಗ್ ನ್ಯೂಸ್
12-10-21 09:47 pm Headline Karnataka News Network ಕ್ರೈಂ
ರಾಮನಗರ, ಅ 12: ಚನ್ನಪಟ್ಟಣ ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ನಾಲ್ವರು ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಹೊಡಿಕೆ ಹೊಸಹಳ್ಳಿ ಗ್ರಾಮದ ಎಚ್.ಎಂ. ಆತ್ಮಾನಂದ್ (40), ಮಳೂರುಪಟ್ಟಣ ನಿವಾಸಿ ಎಂ. ಸಿ. ಮನು (39), ರಾಮನಗರದ ವಿವೇಕಾನಂದ ನಗರ ನಿವಾಸಿ ಎಸ್. ಕೃಷ್ಣಮೂರ್ತಿ ಹಾಗೂ ಚನ್ನಪಟ್ಟಣದ ಎಂ.ಜಿ. ರಸ್ತೆ ಸಮೀಪದ ನಿವಾಸಿ ನಾಗಾರ್ಜುನ (31) ಬಂಧಿತರು. ಮತ್ತೊಬ್ಬ ಆರೋಪಿ ಸಂದೀಪ್ ತಲೆಮರೆಸಿಕೊಂಡಿದ್ದಾರೆ.

ಬಂಧಿತರಿಂದ ₹10.98 ಲಕ್ಷ ನಗದು, ಹುಂಡೈ ಕಾರು, 2 ಟಿ.ವಿ. ಸೆಟ್ ಅಪ್ ಬಾಕ್ಸ್ಗಳು, 8 ಮೊಬೈಲ್ ಹಾಗೂ ಎಟಿಎಂ ಕಾರ್ಡ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಪಂದ್ಯದ ವೇಳೆ ಈ ಆರೋಪಿಗಳು ಜನರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
IPL Betting four bookies arrested by Police in Ramnagara 10 lakhs cash, car and mobile phones seized.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am