ಬ್ರೇಕಿಂಗ್ ನ್ಯೂಸ್
12-10-21 09:47 pm Headline Karnataka News Network ಕ್ರೈಂ
ರಾಮನಗರ, ಅ 12: ಚನ್ನಪಟ್ಟಣ ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ನಾಲ್ವರು ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಹೊಡಿಕೆ ಹೊಸಹಳ್ಳಿ ಗ್ರಾಮದ ಎಚ್.ಎಂ. ಆತ್ಮಾನಂದ್ (40), ಮಳೂರುಪಟ್ಟಣ ನಿವಾಸಿ ಎಂ. ಸಿ. ಮನು (39), ರಾಮನಗರದ ವಿವೇಕಾನಂದ ನಗರ ನಿವಾಸಿ ಎಸ್. ಕೃಷ್ಣಮೂರ್ತಿ ಹಾಗೂ ಚನ್ನಪಟ್ಟಣದ ಎಂ.ಜಿ. ರಸ್ತೆ ಸಮೀಪದ ನಿವಾಸಿ ನಾಗಾರ್ಜುನ (31) ಬಂಧಿತರು. ಮತ್ತೊಬ್ಬ ಆರೋಪಿ ಸಂದೀಪ್ ತಲೆಮರೆಸಿಕೊಂಡಿದ್ದಾರೆ.

ಬಂಧಿತರಿಂದ ₹10.98 ಲಕ್ಷ ನಗದು, ಹುಂಡೈ ಕಾರು, 2 ಟಿ.ವಿ. ಸೆಟ್ ಅಪ್ ಬಾಕ್ಸ್ಗಳು, 8 ಮೊಬೈಲ್ ಹಾಗೂ ಎಟಿಎಂ ಕಾರ್ಡ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಪಂದ್ಯದ ವೇಳೆ ಈ ಆರೋಪಿಗಳು ಜನರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
IPL Betting four bookies arrested by Police in Ramnagara 10 lakhs cash, car and mobile phones seized.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm