ಬ್ರೇಕಿಂಗ್ ನ್ಯೂಸ್
12-10-21 09:47 pm Headline Karnataka News Network ಕ್ರೈಂ
ರಾಮನಗರ, ಅ 12: ಚನ್ನಪಟ್ಟಣ ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ನಾಲ್ವರು ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಹೊಡಿಕೆ ಹೊಸಹಳ್ಳಿ ಗ್ರಾಮದ ಎಚ್.ಎಂ. ಆತ್ಮಾನಂದ್ (40), ಮಳೂರುಪಟ್ಟಣ ನಿವಾಸಿ ಎಂ. ಸಿ. ಮನು (39), ರಾಮನಗರದ ವಿವೇಕಾನಂದ ನಗರ ನಿವಾಸಿ ಎಸ್. ಕೃಷ್ಣಮೂರ್ತಿ ಹಾಗೂ ಚನ್ನಪಟ್ಟಣದ ಎಂ.ಜಿ. ರಸ್ತೆ ಸಮೀಪದ ನಿವಾಸಿ ನಾಗಾರ್ಜುನ (31) ಬಂಧಿತರು. ಮತ್ತೊಬ್ಬ ಆರೋಪಿ ಸಂದೀಪ್ ತಲೆಮರೆಸಿಕೊಂಡಿದ್ದಾರೆ.

ಬಂಧಿತರಿಂದ ₹10.98 ಲಕ್ಷ ನಗದು, ಹುಂಡೈ ಕಾರು, 2 ಟಿ.ವಿ. ಸೆಟ್ ಅಪ್ ಬಾಕ್ಸ್ಗಳು, 8 ಮೊಬೈಲ್ ಹಾಗೂ ಎಟಿಎಂ ಕಾರ್ಡ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಪಂದ್ಯದ ವೇಳೆ ಈ ಆರೋಪಿಗಳು ಜನರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
IPL Betting four bookies arrested by Police in Ramnagara 10 lakhs cash, car and mobile phones seized.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm